Featured

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ – vishwanews24

ಇರಾನ್ ಅಧ್ಯಕ್ಷ ರೈಸಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ನವದೆಹಲಿ/ಟೆಹ್ರಾನ್: ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿದ್ದ ಇರಾನ್  ಅಧ್ಯಕ್ಷ ಇಬ್ರಾಹಿಂ ರೈಸಿ  ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಎಕ್ಸ್ ಮಾಡಿರುವ ಪ್ರಧಾನಿ ಮೋದಿ ಇರಾನ್‍ನ ಅಧ್ಯಕ್ಷ ಡಾ. ಸೈಯದ್ ಇಬ್ರಾಹಿಂ ರೈಸಿ ಅವರ ದುರಂತ ನಿಧನದಿಂದ ತೀವ್ರ ದುಃಖ ಮತ್ತು ಆಘಾತವಾಗಿದೆ. ಭಾರತ-ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸಲು ಅವರ ಕೊಡುಗೆ ಯಾವಾಗಲೂ ಸ್ಮರಣೀಯವಾಗಿದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಇರಾನ್‍ನ ಜನರು ಈ ದುಃಖದ ಸಮಯದಲ್ಲಿ ಇರಾನ್‍ನೊಂದಿಗೆ ನಿಂತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಘಟನೆ ವಿವರ: ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿತ್ತು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago