ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡಿದ್ದು, ಮಧ್ಯಪ್ರಾಚ್ಯದ ಏರ್ಸ್ಪೇಸ್ಗೆ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಂಗಳೂರಿಗೆ ಆಗಮಿಸಬೇಕಿದ್ದ 9 ಮತ್ತು ನಿರ್ಗಮಿಸಬೇಕಿದ್ದ 10 ವಿಮಾನಗಳ ಹಾರಾಟ ರದ್ದಾಗಿದೆ.
ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಲ ವಿಮಾನಗಳು ರದ್ದಾಗಿವೆ. ಅಬುಧಾಬಿ, ರಿಯಾದ್, ಜೆದ್ದಾ, ದಮ್ಮಾಮ್, ದುಬೈ, ದೋಹಾ ಮಾರ್ಗಗಳ ವಿಮಾನ ಹಾರಾಟ ರದ್ದುಗೊಳಿಸಲಾಗಿದೆ.
ಇದನ್ನೂ ಓದಿ:
ಏರ್ಸ್ಪೇಸ್ ನಿರ್ಬಂಧ ಮತ್ತು ಭದ್ರತಾ ಕಾರಣದಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ವಿಮಾನ ವೇಳಾಪಟ್ಟಿಯನ್ನು ಪರಿಶೀಲಿಸಲು ವಿಮಾನ ನಿಲ್ದಾಣ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಇದರಿಂದ ಮಧ್ಯಪ್ರಾಚ್ಯಕ್ಕೆ ಹೋಗುವ ಪ್ರಯಾಣಿಕರಿಗೆ ತಾತ್ಕಾಲಿಕ ತೊಂದರೆ ಉಂಟಾಗುವ ಸಾಧ್ಯತೆ ಇದೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…