ಬೆಂಗಳೂರು: ರಾಷ್ಟ್ರದಲ್ಲಿ ಬದಲಾವಣೆ ಬೇಕಿದ್ದು, ಇಲ್ಲಿರುವ ವಿಷ ಬೀಜವನ್ನು ಕಿತ್ತುಹಾಕಿ ಮುಂದಿನ ದಿನಗಳಲ್ಲಿ ಕೆಂಪುಕೋಟೆಯಲ್ಲಿ ನಾವು ಭಾಷಣ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ನಡೆದ 74ನೇ ಸ್ವಾತಂತ್ರೋತ್ಸವದ ಆಚರಣೆಯಲ್ಲಿ ಮಾತನಾಡಿದ ಅವರು, ಗಾಂಧೀಜಿಯವರ ತತ್ವಗಳನ್ನು ನಾವೆಲ್ಲರು ಅನುಸರಿಸಬೇಕು ಮತ್ತು ಸ್ವಾತಂತ್ರ್ಯಕ್ಕಾಗಿ ಪ್ರಾಣಕೊಟ್ಟವರನ್ನು ಸ್ಮರಿಸಬೇಕು. ದೇಶದೆಲ್ಲೆಡೆ ಆಗುವ ಅಸಮಾನತೆ ನಿವಾರಿಸಿ ಸಮಾನತೆ ಸಾಧಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದು ದೇಶದ ಐಕ್ಯತೆಯನ್ನು ನಾವು ಉಳಿಸಬೇಕಿದೆ ಎಂದು ಹೇಳಿದರು.
ಬಿಜೆಪಿಯವರು ಕೋಮುವಾದ ಮತ್ತು ದೇಶದಲ್ಲಿ ದ್ವೇಷದ ಬೀಜ ಬಿತ್ತುತ್ತಿದ್ದು, ಈ ವಿಷ ಬೀಜವನ್ನು ನಾವು ಕಿತ್ತುಹಾಕಿ ರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ ಯುವಜನತೆಯ ಮೂಲಕ ಆಗಬೇಕಿದೆ ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…