ಬೆಂಗಳೂರು: ರಾಷ್ಟ್ರದಲ್ಲಿ ಬದಲಾವಣೆ ಬೇಕಿದ್ದು, ಇಲ್ಲಿರುವ ವಿಷ ಬೀಜವನ್ನು ಕಿತ್ತುಹಾಕಿ ಮುಂದಿನ ದಿನಗಳಲ್ಲಿ ಕೆಂಪುಕೋಟೆಯಲ್ಲಿ ನಾವು ಭಾಷಣ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಭವನದಲ್ಲಿ ನಡೆದ 74ನೇ ಸ್ವಾತಂತ್ರೋತ್ಸವದ ಆಚರಣೆಯಲ್ಲಿ ಮಾತನಾಡಿದ ಅವರು, ಗಾಂಧೀಜಿಯವರ ತತ್ವಗಳನ್ನು ನಾವೆಲ್ಲರು ಅನುಸರಿಸಬೇಕು ಮತ್ತು ಸ್ವಾತಂತ್ರ್ಯಕ್ಕಾಗಿ ಪ್ರಾಣಕೊಟ್ಟವರನ್ನು ಸ್ಮರಿಸಬೇಕು. ದೇಶದೆಲ್ಲೆಡೆ ಆಗುವ ಅಸಮಾನತೆ ನಿವಾರಿಸಿ ಸಮಾನತೆ ಸಾಧಿಸಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿದು ದೇಶದ ಐಕ್ಯತೆಯನ್ನು ನಾವು ಉಳಿಸಬೇಕಿದೆ ಎಂದು ಹೇಳಿದರು.
ಬಿಜೆಪಿಯವರು ಕೋಮುವಾದ ಮತ್ತು ದೇಶದಲ್ಲಿ ದ್ವೇಷದ ಬೀಜ ಬಿತ್ತುತ್ತಿದ್ದು, ಈ ವಿಷ ಬೀಜವನ್ನು ನಾವು ಕಿತ್ತುಹಾಕಿ ರಾಷ್ಟ್ರದಲ್ಲಿ ಮತ್ತೊಂದು ಬದಲಾವಣೆ ಯುವಜನತೆಯ ಮೂಲಕ ಆಗಬೇಕಿದೆ ಎಂದು ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…