ಚಾಲೆಂಜಿಗ್ ವೋಟ್ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು.
ಪಡುಬಿದ್ರಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಒಂದು ಹಂತದ ಚುನಾವಣೆ ನಡೆದಿದ್ದು ಆ ಮೂಲಕ ಕಾಪು ವಿಧಾನಸಭ ಕ್ಷೇತ್ರದ ಎಲ್ಲೂರು ಪಂಚಾಯತ್ ವ್ಯಾಪ್ತಿಯಲ್ಲಿ ಚಾಲೆಂಗ್ ವೋಟ್ ಪ್ರಕರಣದಡಿಯಲ್ಲಿ ವೀರೇಂದ್ರ ಲ್ಯಾನ್ಸಿ ಡಿಸೋಜ ಎಂಬವರ ಮೇಲೆ ದೂರು ದಾಖಲಾಗಿದೆ.
ಮತದಾನ ಮಾಡಿ ಹೊರ ಬಂದು ಪೋಲಿಗ್ ಏಜೆಂಟ್ ಬಳಿ ನಾನು ಹಾಕಿರುವ ಮತ ಬೇರೆ ಅಭ್ಯರ್ಥಿ ಪಾಲಾಗಿದೆ ಎಂದು ತಕರಾರು ಮಾಡಿದ ಹಿನ್ನೆಲೆಯಲ್ಲಿ ಚಾಲೆಂಜ್ ವೋಟ್ ಮಾಡಲು ಅವಕಾಶ ನೀಡಲಾಯಿತು.
ಈ ಸಂಧರ್ಭದಲ್ಲಿ ಮರು ಮತದಾನಕ್ಕೆ ಅವಕಾಶ ನೀಡಿದ ಸಮಯದಲ್ಲಿ ಇ.ವಿ.ಎಮ್ ಮೆಷಿನ್ ಸರಿಯಾಗಿ ಕಾರ್ಯನಿರ್ವಹಿಸಿದ್ದರಿಂದ ಆರೋಪ ಮಾಡಿದ ವ್ಯಕ್ತಿಯ ಮೇಲೆ RP act sect 49 Ma ಅಡಿಯಲ್ಲಿ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…