ಹುಬ್ಬಳ್ಳಿ : ಚುನಾವಣೆಗೆ ಸಿದ್ದರಾಗಿರುವಂತೆ ಜೆಡಿಎಸ್ ನಾಯಕ ನಿಖಿಲ್ ಕುಮಾರ್ ಸ್ವಾಮಿಯವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿಎಸ್ವೈ ಅವರಿಗೆ ಇಷ್ಟವಿದ್ದರೆ ಅಡಳಿತ ನಡೆಸಲಿ, ಇಲ್ಲವಾದಲ್ಲಿ ನಮಗೆ ಬಿಟ್ಟುಕೊಡಲಿ ಯಾವುದೇ ಕಾರಣಕ್ಕೂ ಹೊಸ ಚುನಾವಣೆಗೆ ನಾವು ಹೋಗುವುದಿಲ್ಲ ಅಂತ ಹೇಳಿದ್ದಾರೆ.
ಅವರು ಇಂದು ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಜಿಂದಾಲ್ ಕಂಪನಿಗೆ ಈಗ ನೀಡಿರುವ ಭೂಮಿಯ ಪ್ರಮಾಣವೇ ಹೆಚ್ಚಾಗಿದೆ, ಆದರೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಭೂಮಿಯನ್ನು ನೀಡುವುದಕ್ಕೆ ಮುಂದಾಗಿರುವುದು ಸರಿಯಲ್ಲ, ಈ ಬಗ್ಗೆ ನಾವು ಅಧ್ಯಯನ ನಡೆಸಿ ಸರಕಾರದ ವಿರುದ್ದ ಮೂರು ದಿವಸಗಳ ಪ್ರತಿಭಟನೆ ನಡೆಸುತ್ತೇವೆ ಅಂತ ಹೇಳಿದರು.
ಇದೇ ವೇಳೆ ಅವರು ಸಿಎಂ ಗ್ರಾಮವಾಸ್ತವ್ಯವನ್ನು ಮಾಜಿ ಸಿಎಂ ಬಿಎಸ್ ಯಡಿಯ್ಯೂರಪ್ಪನವರು ಟೀಕಿಸಿದ್ದು, ಈ ಹಿಂದೆ ಅವರು ಮಾಡಿದ್ದ ಹಳ್ಳಿಗಳು ಇನ್ನೂ ಉದ್ದಾರವಾಗಿಲ್ಲ, ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಇದರ ಕಡೆಗೆ ಗಮನಕೊಡುವ ಬದಲು ಜನರನ್ನು ಸಿಎಂ ಮಾಡುತ್ತಿದ್ದಾರೆ ಅಂತ ಹೇಳಿದರು.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…