Featured

ಇಷ್ಟವಿದ್ದರೆ ಅಡಳಿತ ನಡೆಸಲಿ, ಇಲ್ಲವಾದಲ್ಲಿ ನಮಗೆ ಬಿಟ್ಟುಕೊಡಲಿ : ಬಿಎಸ್‌ವೈ -Vishwanews24

ಹುಬ್ಬಳ್ಳಿ : ಚುನಾವಣೆಗೆ ಸಿದ್ದರಾಗಿರುವಂತೆ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರ್‌ ಸ್ವಾಮಿಯವರ ಹೇಳಿಕೆಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಇಷ್ಟವಿದ್ದರೆ ಅಡಳಿತ ನಡೆಸಲಿ, ಇಲ್ಲವಾದಲ್ಲಿ ನಮಗೆ ಬಿಟ್ಟುಕೊಡಲಿ ಯಾವುದೇ ಕಾರಣಕ್ಕೂ ಹೊಸ ಚುನಾವಣೆಗೆ ನಾವು ಹೋಗುವುದಿಲ್ಲ ಅಂತ ಹೇಳಿದ್ದಾರೆ.

ಅವರು ಇಂದು ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಜಿಂದಾಲ್‌ ಕಂಪನಿಗೆ ಈಗ ನೀಡಿರುವ ಭೂಮಿಯ ಪ್ರಮಾಣವೇ ಹೆಚ್ಚಾಗಿದೆ, ಆದರೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಭೂಮಿಯನ್ನು ನೀಡುವುದಕ್ಕೆ ಮುಂದಾಗಿರುವುದು ಸರಿಯಲ್ಲ, ಈ ಬಗ್ಗೆ ನಾವು ಅಧ್ಯಯನ ನಡೆಸಿ ಸರಕಾರದ ವಿರುದ್ದ ಮೂರು ದಿವಸಗಳ ಪ್ರತಿಭಟನೆ ನಡೆಸುತ್ತೇವೆ ಅಂತ ಹೇಳಿದರು.

ಇದೇ ವೇಳೆ ಅವರು ಸಿಎಂ ಗ್ರಾಮವಾಸ್ತವ್ಯವನ್ನು ಮಾಜಿ ಸಿಎಂ ಬಿಎ‌ಸ್‌ ಯಡಿಯ್ಯೂರಪ್ಪನವರು ಟೀಕಿಸಿದ್ದು, ಈ ಹಿಂದೆ ಅವರು ಮಾಡಿದ್ದ ಹಳ್ಳಿಗಳು ಇನ್ನೂ ಉದ್ದಾರವಾಗಿಲ್ಲ, ರಾಜ್ಯದಲ್ಲಿ ಭೀಕರ ಬರಗಾಲವಿದ್ದು ಇದರ ಕಡೆಗೆ ಗಮನಕೊಡುವ ಬದಲು ಜನರನ್ನು ಸಿಎಂ ಮಾಡುತ್ತಿದ್ದಾರೆ ಅಂತ ಹೇಳಿದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

22 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

24 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

24 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago