Featured

ಇಸ್ರೋ: ಭೂಮಿ ಪರಿವೀಕ್ಷಣಾ ಇಒಎಸ್‌-08 ಉಪಗ್ರಹ ಯಶಸ್ವಿ ಉಡಾವಣೆ – vishwanews24

ಇಸ್ರೋ: ಭೂಮಿ ಪರಿವೀಕ್ಷಣಾ ಇಒಎಸ್‌-08 ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಭೂಮಿ ಪರಿವೀಕ್ಷಣಾ ಇಒಎಸ್‌-08 ಉಪಗ್ರಹವನ್ನು ಇಸ್ರೋ ಶುಕ್ರವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಉಪಗ್ರಹವು ಉದ್ದೇಶಿತ ಕಕ್ಷೆ ಸೇರಿದೆ.

ಇಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಉಡ್ಡಯನ ಕೇಂದ್ರದಿಂದ ಚೆನ್ನೈನಿಂದ ಪೂರ್ವಕ್ಕೆ 135 ಕಿ.ಮೀ ದೂರದಲ್ಲಿ 9:17 ಕ್ಕೆ ಉಪಗ್ರಹ ಉಡಾವಣೆ ಮಾಡಲಾಯಿತು. ಭೂಮಿಯ ವೀಕ್ಷಣಾ ಉಪಗ್ರಹ EOS-08 ಹೊತ್ತಿದ್ದ ಕಿರು ಉಪಗ್ರಹ ಉಡಾವಣಾ ವಾಹನ-D3 ನಭಕ್ಕೆ ಚಿಮ್ಮಿತು.

SSLV-D3-EOS-08 ಮಿಷನ್‌ನ ಉದ್ದೇಶ ಮೈಕ್ರೋಸ್ಯಾಟಲೈಟ್ ವಿನ್ಯಾಸಗೊಳಿಸುವುದು ಮತ್ತು ಅಭಿವೃದ್ಧಿಪಡಿಸುವುದಾಗಿದೆ. ಜೊತೆಗೆ ಭವಿಷ್ಯ ಉಪಗ್ರಹಗಳ ಕಾರ್ಯಾಚರಣೆ ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ ಎಂದು ಬೆಂಗಳೂರು ಪ್ರಧಾನ ಕಚೇರಿಯ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

EOS-08 ಉಪಗ್ರಹ ಎಲೆಕ್ಟ್ರೋ ಆಪ್ಟಿಕಲ್ ಇನ್‌ಫ್ರಾರೆಡ್ ಪೇಲೋಡ್ (EOIR), ಗ್ಲೋಬಲ್ ನ್ಯಾವಿಗೇಶನ್ ಸ್ಯಾಟಲೈಟ್ ಸಿಸ್ಟಮ್-ರಿಫ್ಲೆಕ್ಟೋಮೆಟ್ರಿ ಪೇಲೋಡ್ (GNSS-R) ಮತ್ತು SiC UV ಡೋಸಿಮೀಟರ್ ಎಂಬ ಮೂರು ಪೇಲೋಡ್‌ಗಳನ್ನು ಹೊಂದಿದೆ.

EOIR ಪೇಲೋಡ್: ಮಿಡ್-ವೇವ್ IR (MIR) ಮತ್ತು ಲಾಂಗ್-ವೇವ್ IR (LWIR) ಬ್ಯಾಂಡ್‌ಗಳಲ್ಲಿ, ಉಪಗ್ರಹ ಆಧಾರಿತ ಕಣ್ಗಾವಲು, ವಿಪತ್ತು ಮೇಲ್ವಿಚಾರಣೆ, ಪರಿಸರ ಮೇಲ್ವಿಚಾರಣೆಗಾಗಿ ದಿನವಿಡೀ ಚಿತ್ರಗಳನ್ನು ಸೆರೆಹಿಡಿಯಲು ವಿನ್ಯಾಸಗೊಳಿಸಲಾಗಿದೆ. ಜ್ವಾಲಾಮುಖಿ ಕಾರ್ಯಾಚರಣೆ ಪತ್ತೆ, ಕೈಗಾರಿಕಾ ಮತ್ತು ವಿದ್ಯುತ್ ಸ್ಥಾವರ ವಿಪತ್ತು ಮೇಲ್ವಿಚಾರಣೆ ಸಹ ಮಾಡಲಿದೆ.

Vishwa News 24

Recent Posts

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಡಿಕೆಶಿ ಧ್ವಜಾರೋಹಣ – vishwanews24

80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…

4 minutes ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ – vishwanews24

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…

9 minutes ago

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…

16 minutes ago

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…

21 minutes ago

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ರಿಜ್ವಾನ್ ಅರ್ಷದ್ ನೇಮಕ – vishwanews24

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…

27 minutes ago

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…

33 minutes ago