ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ.
ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ ಕುರ್ಚಿ ಕದನಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಫುಲ್ ಟರ್ಮ್ ಸಿಎಂ ಬ್ರಹ್ಮಾಸ್ತ್ರಾ ಪ್ರಯೋಗಿಸಿದ್ದಾರೆ.
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರ ಕೊಡುವ ವೇಳೆ, ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳನ್ನೇ ಮೆಟ್ಟಿಲುಗಳನ್ನಾಡಿ ಮಾಡಿಕೊಂಡ ಸಿಎಂ, ಪಕ್ಷದೊಳಗಿನ ವಿರೋಧಿಗಳಿಗೂ ಗುನ್ನಾ ಹೊಡೆದಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್ಗೆ ತಿರುಗೇಟು ಕೊಟ್ಟಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…