ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಕುರ್ಚಿ ಕದನದ ಸ್ವಾರಸ್ಯಕರ ಚರ್ಚೆ ನಡೆದಿದೆ.
ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ ಕುರ್ಚಿ ಕದನಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಫುಲ್ ಟರ್ಮ್ ಸಿಎಂ ಬ್ರಹ್ಮಾಸ್ತ್ರಾ ಪ್ರಯೋಗಿಸಿದ್ದಾರೆ.
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರ ಕೊಡುವ ವೇಳೆ, ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳನ್ನೇ ಮೆಟ್ಟಿಲುಗಳನ್ನಾಡಿ ಮಾಡಿಕೊಂಡ ಸಿಎಂ, ಪಕ್ಷದೊಳಗಿನ ವಿರೋಧಿಗಳಿಗೂ ಗುನ್ನಾ ಹೊಡೆದಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್ಗೆ ತಿರುಗೇಟು ಕೊಟ್ಟಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…