ಬೆಂಗಳೂರು: ಈರುಳ್ಳಿ ಬೆಲೆ ಏರಿಕೆ ಮೋದಿ ಸರಕಾರದ ದೊಡ್ಡ ವೈಫಲ್ಯ. ಕೂಡಲೇ ಬೆಲೆ ನಿಯಂತ್ರಣಕ್ಕಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ದಿನೇಶ್ ಗುಂಡುರಾವ್ ಹೇಳಿದ್ದಾರೆ.
ಕೇಂದ್ರದ ಆರ್ಥಿಕ ನೀತಿಯಿಂದಾಗಿ ಈ ರೀತಿಯಾಗಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದ್ದು, ಈಗ 150ರ ಗಡಿ ದಾಟುವಲ್ಲಿದೆ. ಹೋಗಿರುವಾಗಲೂ ಮೋದಿ ಸರಕಾರ ಏಕಾಗಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಪ್ರಶ್ನಿಸಿದರು.
ಬೆಲೆ ಏರಿಕೆಯಿಂದಾಗಿ ಜನರ ಬದುಕು ನರಕವಾಗಿದ್ದು ಸಂಸತ್ತಿನಲ್ಲಿ ಆರ್ಥಿಕ ಸ್ಥಿತಿಯ ಕುರಿತು ಚರ್ಚೆ ನಡೆಸಬೇಕು ಅಗತ್ಯವಾದ ಸಲಹೆಗಳನ್ನು ಪಡೆಯಬೇಕು ಎಂದು ಒತ್ತಾಯಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…