ಚಿಕ್ಕಮಗಳೂರು : ಶಿವಮೊಗ್ಗದಲ್ಲಿ ಈಶ್ವರಪ್ಪ ಬಂಡಾಯ ಸ್ಪರ್ಧೆ ವಿಚಾರ ಎರಡು ದಿನದಲ್ಲಿ ಎಲ್ಲವೂ ಬಗೆಹರಿಯುತ್ತದೆ. ಹಿರಿಯ ನಾಯಕರು ಈಶ್ವರಪ್ಪ ಜೊತೆ ಮಾತುಕತೆ ನಡೆಸುತ್ತಾರೆ. ಗೊಂದಲಗಳು ಬಗೆಹರಿಯುತ್ತದೆ ಎಂಬ ವಿಶ್ವಾಸ ಇದೆ. ಚರ್ಚೆಗೆ ಅವಕಾಶವಾಗಿರುವುದು ಸತ್ಯ ಎಂದು ಉಡುಪಿ – ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮಾತನಾಡಿದ ಅವರು, ಹಾವೇರಿ ಟಿಕೆಟ್ ಕಾಂತೇಶ್ ಗೆ ನೀಡಬೇಕಿತ್ತು ಎಂಬುವುದು ಈಶ್ವರಪ್ಪನವರ ಬಯಕೆಯಾಗಿತ್ತು. ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ. ಎಲ್ಲವನ್ನು ಸಮನ್ವಯವಾಗಿಸಿಕೊಂಡು ಹೋಗುವುದು ಪಕ್ಷದ ಜವಾಬ್ದಾರಿ.ಪಾರ್ಟಿ ತೀರ್ಮಾನ ತೆಗೆದುಕೊಳ್ಳುವಾಗ ವ್ಯತ್ಯಾಸವಾಗಿರಬಹುದು. ಈ ಸಮಸ್ಯೆಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದರು.
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…