Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 21- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 21- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ಮೇಷ ರಾಶಿ

ಸಾಹಿತ್ಯ, ಸಂಗೀತ, ಕೃಷಿ ಇವುಗಳಲ್ಲಿ ತೊಡಗಿಸಿಕೊಂಡವರಿಗೆ ಹೆಚ್ಚಿನ ಸಾಧನೆಗೆ ವಿಶೇಷ ಅವಕಾಶಗಳು ಲಭ್ಯವಾಗಲಿವೆ. ಪಾಲುದಾರಿಕೆಯಲ್ಲಿ ಉದ್ಯಮವನ್ನು ವಿಸ್ತಾರ ಮಾಡಿಕೊಳ್ಳಬೇಕೆಂಬ ಕನಸು ನನಸಾಗುವ ಸಾಧ್ಯತೆ ಇದೆ. ನಿಮ್ಮ ದೈಹಿಕ ಮತ್ತು ಲೌಕಿಕ ದೃಷ್ಟಿಕೋನವು ಇಂದು ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳನ್ನು ತರಬಹುದು.

ಅದೃಷ್ಟ ಸಂಖ್ಯೆ 7

​ವೃಷಭ ರಾಶಿ

ಉದ್ಯೋಗದ ನಿಮಿತ್ತ ಪರ ಊರಿಗೆ ಹೋಗಲಿದ್ದೀರಿ. ಗೆಳೆಯರು, ಬಂಧುಗಳು ಸಹಕಾರ ನೀಡಲಿದ್ದಾರೆ. ಹೆಜ್ಜೆ ಹೆಜ್ಜೆಗೂ ಸಮಾಧಾನಕರ ವಾತಾವರಣವಿರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ನೀವು ಜೀವನದ ವಿವಿಧ ಕ್ಷೇತ್ರಗಳಲ್ಲಿ ಶುಕ್ರನ ಶುಭ ಸ್ಥಾನದ ಲಾಭವನ್ನು ಪಡೆಯಬಹುದು. ಸಾಮಾಜಿಕ ವಲಯದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ, ಗೌರವವನ್ನು ನೀವು ಪಡೆಯುತ್ತೀರಿ. ವ್ಯವಹಾರ ಮತ್ತು ಸಂಪತ್ತಿನ ವಿಷಯದಲ್ಲಿ ಈ ದಿನವು ಪ್ರಯೋಜನಕಾರಿಯಾಗಿದೆ, ಅವಕಾಶದ ಲಾಭವನ್ನು ಪಡೆದುಕೊಳ್ಳಬೇಕು.

ಅದೃಷ್ಟ ಸಂಖ್ಯೆ 9

ಮೂರು ಗ್ರಹಗಳ ರಾಶಿ ಬದಲಾವಣೆ: ಯಾವ ರಾಶಿಗಳ ಮೇಲೆ ಹೇಗಿರಲಿದೆ ಗ್ರಹಗಳ ಪ್ರಭಾವ..?

​ಮಿಥುನ ರಾಶಿ

ಹಿರಿಯರಿಗೆ ಮನಸ್ಸಿಗೆ ಶಾಂತಿ ಸಮಾಧಾನ ಸಿಗಲಿದೆ. ಕೆಲವೊಂದು ಕೆಲಸ ಕಾರ್ಯಗಳು ಅನಿರೀಕ್ಷಿತ ರೀತಿಯಲ್ಲಿ ನಡೆದು ಹೋಗಲಿವೆ. ಮುಖ್ಯವಾಗಿ ಖರ್ಚುವೆಚ್ಚಗಳಲ್ಲಿ ಹಿಡಿತ ಸಾಧಿಸಿದರೆ ಉತ್ತಮ. ನೀವು ಇಂದು ಹೊಸ ವ್ಯವಹಾರವನ್ನು ಪ್ರಾರಂಭಿಸುವ ಬಗ್ಗೆ ಯೋಚಿಸುತ್ತಿದ್ದರೆ, ದೇವರ ಹೆಸರಿನಿಂದ ಪ್ರಾರಂಭಿಸಿ ಎಂಬುದನ್ನು ನೆನಪಿನಲ್ಲಿಡಿ. ಖಂಡಿತವಾಗಿಯೂ ಯಶಸ್ವಿಯಾಗುತ್ತದೆ. ಅವಿವಾಹಿತರಿಗೆ ಮದುವೆ ಯೋಗವಿದೆ. ವಿವಾಹಿತರು ಪತ್ನಿಯ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಅದೃಷ್ಟ ಸಂಖ್ಯೆ 1

​ಕಟಕ ರಾಶಿ

ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ. ರಾಜಕೀಯ ವ್ಯಕ್ತಿಗಳಿಗೆ ಹೆಮ್ಮೆಯ ಕಾಲ ಸದುಪಯೋಗ ಪಡಿಸಿಕೊಳ್ಳಿ. ಹೆಜ್ಜೆ ಹೆಜ್ಜೆಗೂ ವಿವೇಚನೆಯ ಅಗತ್ಯವಿದೆ. ಹಳೆಯ ದ್ವೇಷ ಮತ್ತೆ ಹೊಗೆ ಎಬ್ಬಿಸಲಿದೆ. ಇಂದು ವ್ಯವಹಾರವು ಹೆಚ್ಚು ಕಠಿಣ ಪರಿಶ್ರಮ ಮತ್ತು ಕಡಿಮೆ ಲಾಭವನ್ನು ಹೊಂದಿರುತ್ತದೆ. ಕೆಲಸದಲ್ಲಿ ಅಡೆತಡೆಗಳು ಉಂಟಾಗುತ್ತವೆ, ಆದರೆ ತೊಂದರೆಗೊಳಗಾಗಬೇಡಿ, ಚಿಂತನಶೀಲವಾಗಿ ಕೆಲಸ ಮಾಡಿ.

ಅದೃಷ್ಟ ಸಂಖ್ಯೆ 3

​ಸಿಂಹ ರಾಶಿ

ಗೃಹ ನಿರ್ಮಾಣ ಕಾರ್ಯಗಳಿಗೆ ಅನುಕೂಲವಾಗಲಿದೆ. ವಿವಾಹಾಪೇಕ್ಷಿಗಳಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಿ. ಯಾವುದೇ ವಿಚಾರದಲ್ಲಿ ದೃಢ ನಿರ್ಧಾರಕ್ಕೆ ಒತ್ತು ನೀಡಿ. ಬುಧ ಮೊದಲ ಮನೆಯಲ್ಲಿರುವುದರಿಂದ, ವ್ಯಾಪಾರ ಸ್ಥಳಾಂತರವು ನಿಮಗೆ ಶುಭವಾಗಿರುತ್ತದೆ. ವ್ಯವಹಾರದಲ್ಲಿ ನಿಕಟವರ್ತಿಗೆ ನಿಜವಾದ ನಿಷ್ಠೆ ಮತ್ತು ಮಾತನ್ನು ನೀಡುವ ಮೂಲಕ ನೀವು ಅವರ ಹೃದಯವನ್ನು ಗೆಲ್ಲಬಹುದು. ಆದ್ದರಿಂದ, ಮಾತಿನಲ್ಲಿ ಮೃದುತ್ವವನ್ನು ಕಾಪಾಡಿಕೊಳ್ಳಿ.

ಅದೃಷ್ಟ ಸಂಖ್ಯೆ 5

​ಕನ್ಯಾ ರಾಶಿ

ಮನೋಬಲ ಕಡಿಮೆಯಾಗಿ ಮಾನಸಿಕ ಒತ್ತಡ ಹೆಚ್ಚಲಿದೆ. ಸಾಮಾಜಿಕವಾಗಿ ಉತ್ತಮ ಸ್ಥಾನಮಾನವು ಸಿಗಲಿದೆ. ನಿಂತು ಹೋದ ಕೆಲಸ ಕಾರ್ಯಗಳು ಪುನಃ ಚಾಲನೆಗೆ ಬರಲಿವೆ. ಸಾಮಾಜಿಕವಾಗಿ ಅಸಮಧಾನವಿದೆ. ನೀವು ಹೊಸ ಕೆಲಸಗಳನ್ನು ಕೈಗೆತ್ತಿಕೊಳ್ಳಬಹುದು. ಆದರೆ ಮೊದಲು ಹಿರಿಯರ ಅಭಿಪ್ರಾಯವನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂಬುದನ್ನು ನೆನಪಿನಲ್ಲಿಡಿ.

ಅದೃಷ್ಟ ಸಂಖ್ಯೆ 2

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ತುಲಾ ರಾಶಿ

ಗೃಹಕೃತ್ಯಗಳು, ಮಕ್ಕಳ ಸಂಬಂಧ ಕೆಲಸ ಕಾರ್ಯಗಳು ಕೈಗೂಡುತ್ತವೆ. ನೂತನ ಕಾರ್ಯಾರಂಭಕ್ಕೆ ಆತುರ ಪಡದಿರಿ. ರಾಜಕೀಯ ವ್ಯಕ್ತಿಗಳಿಗೆ ಮನಸ್ಸು ಸರಿ ಇರದು. ಆಗಾಗ ಅಶುಭವಾರ್ತೆ ತಲೆ ಕೆಡಿಸಲಿದೆ. ಆಪ್ತ ಸ್ನೇಹಿತನ ಸಲಹೆ ಮತ್ತು ಬೆಂಬಲದೊಂದಿಗೆ, ನಿಮ್ ಕೆಲಸವನ್ನು ನೀವು ಸರಿಪಡಿಸಬಹುದು, ಸಮಯದ ಲಾಭವನ್ನು ಪಡೆಯಬಹುದು.

ಅದೃಷ್ಟ ಸಂಖ್ಯೆ 6

​ವೃಶ್ಚಿಕ ರಾಶಿ

ಅನಿರೀಕ್ಷಿತವಾಗಿ ಹೊಸ ಉದ್ಯೋಗಕ್ಕೆ ಹೋಗಲಿದ್ದೀರಿ. ಆಗಾಗ ಧನಾಗಮನವಿದ್ದು ಕಾರ್ಯ ಸಾಧನೆಗೆ ಅನುಕೂಲವಾಗಲಿದೆ. ರಾಜಕೀಯ ವ್ಯಕ್ತಿಗಳಿಗೆ ಇರಸು ಮುರುಸು ಉಂಟಾಗುವ ಸಂಭವ ಇದೆ. ಮನೆಯಲ್ಲಿ ಪತಿ ಪತ್ನಿಯ ಕಲಹ ಉಂಟಾಗಲಿದೆ. ಹೆಚ್ಚುವರಿ ಖರ್ಚು ಕುಟುಂಬಕ್ಕಾಗಿ ಮಾಡಬೇಕಾಗುವುದು, ಕೆಲವು ಕಾರಣಗಳಿಗಾಗಿ ಅನಗತ್ಯ ವೆಚ್ಚಗಳು ಉಂಟಾಗುವುದು.

ಅದೃಷ್ಟ ಸಂಖ್ಯೆ 4

​ಧನುಸ್ಸು ರಾಶಿ

ಇತರರೊಂದಿಗೆ ಹೆಚ್ಚಿನ ವಿಶ್ವಾಸವಿಡದಿರಿ. ವೈಯಕ್ತಿಕವಾಗಿ ದೂರ ಸಂಚಾರದ ಯೋಗವಿದೆ. ಅನಗತ್ಯ ಮಾತಿನಿಂದ ಅನವಶ್ಯಕ ತಪ್ಪು ಅಭಿಪ್ರಾಯ ಬರಬಹುದು. ದೇವತಾ ಕಾರ್ಯಗಳಿಂದ ಮಾನಸಿಕ ಶಾಂತಿ ಸಿಗಲಿದೆ. ಅನಿರೀಕ್ಷಿತ ಧನಲಾಭವನ್ನು ಪಡೆಯುವ ಮೂಲಕ ಸಂಪತ್ತನ್ನು ಹೆಚ್ಚಿಸಬಹುದು.

ಅದೃಷ್ಟ ಸಂಖ್ಯೆ 8

​ಮಕರ ರಾಶಿ

ದೈವಬಲ ಇಲ್ಲದಿದ್ದರಿಂದ ಆಗಾಗ ಕಿರಿಕಿರಿಯನ್ನು ಅನುಭವಿಸಲಿದ್ದೀರಿ. ವಾಹನ ಹಾಗೂ ಯಂತ್ರದಿಂದ ದೂರವಿದ್ದಷ್ಟೂ ಅಪಾಯವಾಗುವ ಸಾಧ್ಯತೆ ಇದೆ. ಎಚ್ಚರವಾಗಿರಿ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆಗೆ ಭಂಗವಾಗಬಹುದು. ವ್ಯವಹಾರದ ಕಡೆ ಗಮನ ಕೊಡಿ. ಈ ಸಮಯದಲ್ಲಿ ನಿರ್ಲಕ್ಷ್ಯವು ಸಮಸ್ಯೆಗೆ ಕಾರಣವಾಗಬಹುದು.

ಅದೃಷ್ಟ ಸಂಖ್ಯೆ 2

​ಕುಂಭ ರಾಶಿ

ಉದ್ಯೋಗದಲ್ಲಿ ಮನಸ್ಸಿಗೆ ನೋವಾಗುವ ಪ್ರಸಂಗ ಎದುರಾಗಬಹದು. ವೃತ್ತಿರಂಗದಲ್ಲಿ ಕಂಡುಬರುವ ಕೊರತೆಗಳನ್ನು ಹೊಂದಾಣಿಕೆಯಿಂದ ಸರಿಪಡಿಸಿಕೊಳ್ಳಿ. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅಗತ್ಯವಿದೆ. ನಿಮ್ಮ ಪ್ರೀತಿಪಾತ್ರರ ಸಹಾಯದಿಂದ ನೀವು ಇಂದು ಯಶಸ್ಸನ್ನು ಸಾಧಿಸುವಿರಿ.

ಅದೃಷ್ಟ ಸಂಖ್ಯೆ 9

​ಮೀನ ರಾಶಿ

ನಿರೀಕ್ಷಿತ ಕೆಲಸ ಕಾರ್ಯಗಳು ನಡೆಯಲಿವೆ. ಅಡ್ಡಿ ಆತಂಕಗಳಿದ್ದರೂ ಸುಖ ಉಂಟಾಗಲಿದೆ. ಹಿರಿಯರ ಮಾರ್ಗದರ್ಶನ, ಸೂಕ್ತ ಸಲಹೆಗಳು ಉಪಯುಕ್ತವಾಗಲಿವೆ. ತರಕಾರಿ ವ್ಯಾಪಾರಿಗಳಿಗೆ ಹೆಚ್ಚಿನ ಲಾಭವಿದೆ. ಕುಟುಂಬದಲ್ಲಿ ಮಂಗಳ ಕಾರ್ಯಗಳನ್ನು ಆಯೋಜಿಸಬಹುದು. .

ಅದೃಷ್ಟ ಸಂಖ್ಯೆ 7

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago