Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 25- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 25- 08-2020 -ಖ್ಯಾತ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಮೇಷ ರಾಶಿ

ದಿಢೀರ್‌ ಧನಸಂಪಾದನೆಯ ಬಗ್ಗೆ ಆಸೆ ಮೂಡಿಸುವವರು ಗಂಟು ಬೀಳಬಹುದು. ಅತಿ ಆಸೆಯನ್ನು ನಿಯಂತ್ರಿಸಿ. ಉತ್ತಮ ಯೋಗ್ಯ ಯೋಜನೆಗಳಿಗೆ ಸಿದ್ಧತೆ ಮಾಡುತ್ತಿರುವಿರಿ. ಕುಲದೇವರ ಆರಾಧನೆಯಿಂದ ಯಶಸ್ಸನ್ನೇ ಪಡೆಯುವಿರಿ.

ಅದೃಷ್ಟ ಸಂಖ್ಯೆ 1

​ವೃಷಭ ರಾಶಿ

ನಿಮ್ಮ ಕಾರ್ಯಕ್ಕೆ ಬಯಸಿದವರಿಂದ ಸೂಕ್ತ ಬೆಂಬಲ ಸಿಗದೆ ನಿರಾಶೆಯಾಗಬಹುದು. ಕೆಲಸ ಕಾರ್ಯಗಳು ಅಡೆತಡೆಗಳಿಂದ ಮುಂದುವರಿದು ಪೂರ್ಣವಾಗಲಿದೆ. ಆರ್ಥಿಕವಾಗಿ ಹೆಚ್ಚಿನ ಸಮಸ್ಯೆ ಇರಲಾರದು. ನೀವು ಹೊಸ ಕಾರ್ಯವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಈ ಸಮಯ ಇನ್ನೂ ಅನುಕೂಲಕರವಾಗಿಲ್ಲ.

ಅದೃಷ್ಟ ಸಂಖ್ಯೆ 4

​ಮಿಥುನ ರಾಶಿ

ವಾಹನ ಖರೀದಿಗೆ ಸಕಾಲವಿದು. ಆಗಾಗ ಬಂಧುಮಿತ್ರರ ಆಗಮನವು ಸಂತಸ ತರಲಿದೆ. ದುಂದು ವೆಚ್ಚಕ್ಕೆ ಕಡಿವಾಣ ಹಾಕಿ. ಕೆಲಸ ಕಾರ್ಯಗಳಲ್ಲಿ ಅಧಿಕಾರಿಗಳ ಕಾರ್ಯ ಒತ್ತಡ ಇರುತ್ತದೆ. ಶುಭವಿದೆ.

ಅದೃಷ್ಟ ಸಂಖ್ಯೆ 2

​ಕಟಕ ರಾಶಿ

ನಿಮ್ಮ ಖಾಸಗಿ ವ್ಯವಹಾರದಲ್ಲಿ ಇತರರು ಮೂಗು ತೂರಿಸಲು ಅವಕಾಶ ಕೊಡದಿರಿ. ನಿಮ್ಮ ವಿಶ್ವಾಸದ ದುರುಪಯೋಗ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮದ ಫಲಿಶಾಂಶವು ದೊರಕಲಿದೆ. ವ್ಯವಹಾರದ ಬೆಳವಣಿಗೆಗಾಗಿ ನೀವು ಇಂದು ತೆಗೆದುಕೊಳ್ಳುವ ಯಾವುದೇ ನಿರ್ಧಾರವು ಭವಿಷ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಅದೃಷ್ಟ ಸಂಖ್ಯೆ 5

​ಸಿಂಹ ರಾಶಿ

ನಿಮ್ಮ ಬದುಕಿನ ಮಹತ್ವದ ದಿನಗಳು ಸದ್ಯದಲ್ಲೇ ಪ್ರಾರಂಭವಾಗಲಿವೆ. ಇದರ ಉಪಯೋಗ ಮಾಡಿಕೊಳ್ಳಿ. ಆರ್ಥಿಕವಾಗಿ ಕೂಡ ನಾನಾ ರೀತಿಯ ಧನಾಗಮನ ಇರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿ. ಲೌಕಿಕ ಆನಂದದ ಸಾಧನಗಳಿಗೆ ಖರ್ಚು ಮಾಡುವುದು ನಿಮ್ಮ ಮನಸ್ಸಿನಲ್ಲಿ ಸಂತೋಷವನ್ನುಂಟು ಮಾಡುತ್ತದೆ.

ಅದೃಷ್ಟ ಸಂಖ್ಯೆ 3

​ಕನ್ಯಾ ರಾಶಿ

ಕೆಲವು ದಿನಗಳ ಒತ್ತಡದ ಬದುಕು ನಿಮಗೆ ಕಡಿಮೆಯಾಗಲಿದೆ. ವೈಯಕ್ತಿಕವಾಗಿ ನೀವು ಮಾಡಿದ ತಪ್ಪು ಮಾನಸಿಕವಾಗಿ ಆಘಾತ ಉಂಟು ಮಾಡಲಿದೆ. ಹದಗೆಟ್ಟ ಸಂಬಂಧವವನ್ನು ಸರಿಯಾಗಿಸಲು ಸಾಧ್ಯವಾಗದು. ಭವಿಷ್ಯದ ಯೋಜನೆಗಳಿಗಾಗಿ ಮಾಡಿದ ಹೂಡಿಕೆಯೂ ಪ್ರಯೋಜನಕಾರಿಯಾಗಿದೆ. .

ಅದೃಷ್ಟ ಸಂಖ್ಯೆ 7

​ತುಲಾ ರಾಶಿ

ಇಂದು ನಿಮಗೆ ಪೂರಕವಾಗಲಿದೆ. ನಿಮ್ಮ ಮನೋಕಾಮನೆಗಳನ್ನು ಪೂರೈಸಲು ಇದು ಸರಿಯಾದ ಸಮಯವಾಗಿದೆ. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಯೋಗವು ಸಂತಸ ತರಲಿದೆ.

ಅದೃಷ್ಟ ಸಂಖ್ಯೆ 8

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ವೃಶ್ಚಿಕ ರಾಶಿ

ಕೌಟುಂಬಿಕವಾಗಿ ಅಥವಾ ವೃತ್ತಿಯಲ್ಲಿ ಮಹತ್ವದ ಬೆಳವಣಿಗೆ ಕಂಡು ಬರಲಿದೆ. ಆರ್ಥಿಕ ಸಂಕಷ್ಟ ನಿವಾರಣೆಯಾಗಲಿದೆ. ಯಾರೋ ಮಾಡಿದ ತಪ್ಪು ನಿಮ್ಮ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಅದೃಷ್ಟ ಸಂಖ್ಯೆ 6

​ಧನುಸ್ಸು ರಾಶಿ

ಆರ್ಥಿಕವಾಗಿ ಕಿರಿಕಿರಿಗಳು ನಿಮಗೆ ತಪ್ಪಲಾರವು. ಸಾಂಸಾರಿಕ ಸಾಮರಸ್ಯವನ್ನು ಕಾಪಾಡಿಕೊಂಡು ಮುಂದುವರಿಯಿರಿ. ವಿರೋಧಿಗಳು ನಿಮ್ಮ ಬಗ್ಗೆ ನಾನಾ ರೀತಿಯ ಸಮಸ್ಯೆ ತಂದು ಒಡ್ಡಿಯಾರು. ಜಾಗ್ರತೆ ವಹಿಸಿ. ಈ ಸಮಯವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ

ಅದೃಷ್ಟ ಸಂಖ್ಯೆ 9

ಮಕರ ರಾಶಿ

ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಭಾವುಕರಾಗಿ ಚಿಂತಿಸದಿರಿ. ಹಿರಿಯರ ಮಾರ್ಗದರ್ಶನ ಈ ಸಮಯದಲ್ಲಿ ಅಗತ್ಯವಿದೆ. ಯಾವುದೇ ತಪ್ಪುಗಳನ್ನು ಮಾಡದೆ ಜಾಗ್ರತೆಯಿಂದ ಮುಂದುವರಿಯಿರಿ. ಸರ್ಕಾರಿ ಅಧಿಕಾರಿಗಳ ಅನುಗ್ರಹದಿಂದಾಗಿ ಆಸ್ತಿ ವಿವಾದವನ್ನೂ ಬಗೆಹರಿಸಲಾಗುವುದು.

ಅದೃಷ್ಟ ಸಂಖ್ಯೆ 1

​ಕುಂಭ ರಾಶಿ

ಮಾನಸಿಕವಾಗಿ ಋುಣಾತ್ಮಕ ಚಿಂತನೆಗಳಿಂದ ಯಾವುದೇ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗಲಿದೆ. ದುಡುಕದಿರಿ. ನಿಮ್ಮ ಕ್ರಿಯಾಶೀಲತೆ ಪ್ರಯತ್ನ ಬಲಕ್ಕೆ ಸದ್ಯದಲ್ಲೇ ಸ್ವಷ್ಟವಾದ ನೆಲೆಕಂಡುಕೊಳ್ಳಬಹುದು. ಹಿರಿಯ ಮಹಿಳೆಯ ಆಶೀರ್ವಾದ ಪಡೆಯುವ ಮೂಲಕ, ನೀವು ಪ್ರಗತಿಗೆ ವಿಶೇಷ ಅವಕಾಶಗಳನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 4

​ಮೀನ ರಾಶಿ

ಅನವಶ್ಯಕವಾಗಿ ಇತರರ ಬಗ್ಗೆ ಸಂಶಯದಿಂದ ನೋಡಲಿದ್ದೀರಿ. ಭಾವುಕರಾಗಿ ವರ್ತಿಸದಿರಿ. ಯಾವುದೇ ಕೆಲಸ ಕಾರ್ಯಗಳಲ್ಲಿ ದೃಢ ನಿರ್ಧಾರವು ನಿಮ್ಮನ್ನು ಮುನ್ನಡೆಸಲಿದೆ. ಆರ್ಥಿಕವಾಗಿ ಸ್ಥಿರತೆ ಕಾಪಾಡುವುದು ಉತ್ತಮ.ವ್ಯವಹಾರದಲ್ಲಿ ಹೆಚ್ಚಿನ ಹಣವನ್ನು ಹಾಕುವುದು ಪ್ರಯೋಜನಕಾರಿಯಾಗಿದೆ.

ಅದೃಷ್ಟ ಸಂಖ್ಯೆ 7

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

13 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

13 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago