Featured

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 25- 08-2020 -ಖ್ಯಾತ ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 25- 08-2020 -ಖ್ಯಾತ

ಜ್ಯೋತಿಷ್ಯರಾದ ಪಂಡಿತ್ ಶೇಷಗಿರಿ ಭಟ್ 9482206681- Vishwanews24

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಮೇಷ ರಾಶಿ

ದಿಢೀರ್‌ ಧನಸಂಪಾದನೆಯ ಬಗ್ಗೆ ಆಸೆ ಮೂಡಿಸುವವರು ಗಂಟು ಬೀಳಬಹುದು. ಅತಿ ಆಸೆಯನ್ನು ನಿಯಂತ್ರಿಸಿ. ಉತ್ತಮ ಯೋಗ್ಯ ಯೋಜನೆಗಳಿಗೆ ಸಿದ್ಧತೆ ಮಾಡುತ್ತಿರುವಿರಿ. ಕುಲದೇವರ ಆರಾಧನೆಯಿಂದ ಯಶಸ್ಸನ್ನೇ ಪಡೆಯುವಿರಿ.

ಅದೃಷ್ಟ ಸಂಖ್ಯೆ 1

​ವೃಷಭ ರಾಶಿ

ನಿಮ್ಮ ಕಾರ್ಯಕ್ಕೆ ಬಯಸಿದವರಿಂದ ಸೂಕ್ತ ಬೆಂಬಲ ಸಿಗದೆ ನಿರಾಶೆಯಾಗಬಹುದು. ಕೆಲಸ ಕಾರ್ಯಗಳು ಅಡೆತಡೆಗಳಿಂದ ಮುಂದುವರಿದು ಪೂರ್ಣವಾಗಲಿದೆ. ಆರ್ಥಿಕವಾಗಿ ಹೆಚ್ಚಿನ ಸಮಸ್ಯೆ ಇರಲಾರದು. ನೀವು ಹೊಸ ಕಾರ್ಯವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಈ ಸಮಯ ಇನ್ನೂ ಅನುಕೂಲಕರವಾಗಿಲ್ಲ.

ಅದೃಷ್ಟ ಸಂಖ್ಯೆ 4

​ಮಿಥುನ ರಾಶಿ

ವಾಹನ ಖರೀದಿಗೆ ಸಕಾಲವಿದು. ಆಗಾಗ ಬಂಧುಮಿತ್ರರ ಆಗಮನವು ಸಂತಸ ತರಲಿದೆ. ದುಂದು ವೆಚ್ಚಕ್ಕೆ ಕಡಿವಾಣ ಹಾಕಿ. ಕೆಲಸ ಕಾರ್ಯಗಳಲ್ಲಿ ಅಧಿಕಾರಿಗಳ ಕಾರ್ಯ ಒತ್ತಡ ಇರುತ್ತದೆ. ಶುಭವಿದೆ.

ಅದೃಷ್ಟ ಸಂಖ್ಯೆ 2

​ಕಟಕ ರಾಶಿ

ನಿಮ್ಮ ಖಾಸಗಿ ವ್ಯವಹಾರದಲ್ಲಿ ಇತರರು ಮೂಗು ತೂರಿಸಲು ಅವಕಾಶ ಕೊಡದಿರಿ. ನಿಮ್ಮ ವಿಶ್ವಾಸದ ದುರುಪಯೋಗ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮದ ಫಲಿಶಾಂಶವು ದೊರಕಲಿದೆ. ವ್ಯವಹಾರದ ಬೆಳವಣಿಗೆಗಾಗಿ ನೀವು ಇಂದು ತೆಗೆದುಕೊಳ್ಳುವ ಯಾವುದೇ ನಿರ್ಧಾರವು ಭವಿಷ್ಯಕ್ಕೆ ಪ್ರಯೋಜನಕಾರಿಯಾಗಿದೆ.

ಅದೃಷ್ಟ ಸಂಖ್ಯೆ 5

​ಸಿಂಹ ರಾಶಿ

ನಿಮ್ಮ ಬದುಕಿನ ಮಹತ್ವದ ದಿನಗಳು ಸದ್ಯದಲ್ಲೇ ಪ್ರಾರಂಭವಾಗಲಿವೆ. ಇದರ ಉಪಯೋಗ ಮಾಡಿಕೊಳ್ಳಿ. ಆರ್ಥಿಕವಾಗಿ ಕೂಡ ನಾನಾ ರೀತಿಯ ಧನಾಗಮನ ಇರುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಗಮನ ಹರಿಸಿ. ಲೌಕಿಕ ಆನಂದದ ಸಾಧನಗಳಿಗೆ ಖರ್ಚು ಮಾಡುವುದು ನಿಮ್ಮ ಮನಸ್ಸಿನಲ್ಲಿ ಸಂತೋಷವನ್ನುಂಟು ಮಾಡುತ್ತದೆ.

ಅದೃಷ್ಟ ಸಂಖ್ಯೆ 3

​ಕನ್ಯಾ ರಾಶಿ

ಕೆಲವು ದಿನಗಳ ಒತ್ತಡದ ಬದುಕು ನಿಮಗೆ ಕಡಿಮೆಯಾಗಲಿದೆ. ವೈಯಕ್ತಿಕವಾಗಿ ನೀವು ಮಾಡಿದ ತಪ್ಪು ಮಾನಸಿಕವಾಗಿ ಆಘಾತ ಉಂಟು ಮಾಡಲಿದೆ. ಹದಗೆಟ್ಟ ಸಂಬಂಧವವನ್ನು ಸರಿಯಾಗಿಸಲು ಸಾಧ್ಯವಾಗದು. ಭವಿಷ್ಯದ ಯೋಜನೆಗಳಿಗಾಗಿ ಮಾಡಿದ ಹೂಡಿಕೆಯೂ ಪ್ರಯೋಜನಕಾರಿಯಾಗಿದೆ. .

ಅದೃಷ್ಟ ಸಂಖ್ಯೆ 7

​ತುಲಾ ರಾಶಿ

ಇಂದು ನಿಮಗೆ ಪೂರಕವಾಗಲಿದೆ. ನಿಮ್ಮ ಮನೋಕಾಮನೆಗಳನ್ನು ಪೂರೈಸಲು ಇದು ಸರಿಯಾದ ಸಮಯವಾಗಿದೆ. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಯೋಗವು ಸಂತಸ ತರಲಿದೆ.

ಅದೃಷ್ಟ ಸಂಖ್ಯೆ 8

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

​ವೃಶ್ಚಿಕ ರಾಶಿ

ಕೌಟುಂಬಿಕವಾಗಿ ಅಥವಾ ವೃತ್ತಿಯಲ್ಲಿ ಮಹತ್ವದ ಬೆಳವಣಿಗೆ ಕಂಡು ಬರಲಿದೆ. ಆರ್ಥಿಕ ಸಂಕಷ್ಟ ನಿವಾರಣೆಯಾಗಲಿದೆ. ಯಾರೋ ಮಾಡಿದ ತಪ್ಪು ನಿಮ್ಮ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಅದೃಷ್ಟ ಸಂಖ್ಯೆ 6

​ಧನುಸ್ಸು ರಾಶಿ

ಆರ್ಥಿಕವಾಗಿ ಕಿರಿಕಿರಿಗಳು ನಿಮಗೆ ತಪ್ಪಲಾರವು. ಸಾಂಸಾರಿಕ ಸಾಮರಸ್ಯವನ್ನು ಕಾಪಾಡಿಕೊಂಡು ಮುಂದುವರಿಯಿರಿ. ವಿರೋಧಿಗಳು ನಿಮ್ಮ ಬಗ್ಗೆ ನಾನಾ ರೀತಿಯ ಸಮಸ್ಯೆ ತಂದು ಒಡ್ಡಿಯಾರು. ಜಾಗ್ರತೆ ವಹಿಸಿ. ಈ ಸಮಯವು ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ

ಅದೃಷ್ಟ ಸಂಖ್ಯೆ 9

ಮಕರ ರಾಶಿ

ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಭಾವುಕರಾಗಿ ಚಿಂತಿಸದಿರಿ. ಹಿರಿಯರ ಮಾರ್ಗದರ್ಶನ ಈ ಸಮಯದಲ್ಲಿ ಅಗತ್ಯವಿದೆ. ಯಾವುದೇ ತಪ್ಪುಗಳನ್ನು ಮಾಡದೆ ಜಾಗ್ರತೆಯಿಂದ ಮುಂದುವರಿಯಿರಿ. ಸರ್ಕಾರಿ ಅಧಿಕಾರಿಗಳ ಅನುಗ್ರಹದಿಂದಾಗಿ ಆಸ್ತಿ ವಿವಾದವನ್ನೂ ಬಗೆಹರಿಸಲಾಗುವುದು.

ಅದೃಷ್ಟ ಸಂಖ್ಯೆ 1

​ಕುಂಭ ರಾಶಿ

ಮಾನಸಿಕವಾಗಿ ಋುಣಾತ್ಮಕ ಚಿಂತನೆಗಳಿಂದ ಯಾವುದೇ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗಲಿದೆ. ದುಡುಕದಿರಿ. ನಿಮ್ಮ ಕ್ರಿಯಾಶೀಲತೆ ಪ್ರಯತ್ನ ಬಲಕ್ಕೆ ಸದ್ಯದಲ್ಲೇ ಸ್ವಷ್ಟವಾದ ನೆಲೆಕಂಡುಕೊಳ್ಳಬಹುದು. ಹಿರಿಯ ಮಹಿಳೆಯ ಆಶೀರ್ವಾದ ಪಡೆಯುವ ಮೂಲಕ, ನೀವು ಪ್ರಗತಿಗೆ ವಿಶೇಷ ಅವಕಾಶಗಳನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 4

​ಮೀನ ರಾಶಿ

ಅನವಶ್ಯಕವಾಗಿ ಇತರರ ಬಗ್ಗೆ ಸಂಶಯದಿಂದ ನೋಡಲಿದ್ದೀರಿ. ಭಾವುಕರಾಗಿ ವರ್ತಿಸದಿರಿ. ಯಾವುದೇ ಕೆಲಸ ಕಾರ್ಯಗಳಲ್ಲಿ ದೃಢ ನಿರ್ಧಾರವು ನಿಮ್ಮನ್ನು ಮುನ್ನಡೆಸಲಿದೆ. ಆರ್ಥಿಕವಾಗಿ ಸ್ಥಿರತೆ ಕಾಪಾಡುವುದು ಉತ್ತಮ.ವ್ಯವಹಾರದಲ್ಲಿ ಹೆಚ್ಚಿನ ಹಣವನ್ನು ಹಾಕುವುದು ಪ್ರಯೋಜನಕಾರಿಯಾಗಿದೆ.

ಅದೃಷ್ಟ ಸಂಖ್ಯೆ 7

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

2 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

2 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

3 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

3 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

3 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

3 days ago