ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ಮೇಷ ರಾಶಿ
ವೃತ್ತಿರಂಗದಲ್ಲಿ ಶಿಸ್ತುಬದ್ಧ ಜೀವನದ ಅಗತ್ಯವಿದೆ. ವಿದ್ಯಾರ್ಥಿಗಳು ಶಿಕ್ಷಕರ ಸಹಾಯ ಪಡೆಯಬೇಕಾಗಬಹುದು. ನೆರೆಹೊರೆಯವರ ಸಹಕಾರದಿಂದ ಕಾರ್ಯಸಾಧನೆಗೆ ಅನುಕೂಲವಾಗಲಿದೆ.
ಅದೃಷ್ಟ ಸಂಖ್ಯೆ 1
ವೃಷಭ ರಾಶಿ
ಖರ್ಚು ವೆಚ್ಚಗಳಿಂದ ಲೆಕ್ಕಾಚಾರವು ತಲೆಕೆಡಿಸಲಿದೆ. ಹೊಸ ವೃತ್ತಿಯ ಆರಂಭಕ್ಕೆ ಇದು ಸಕಾಲವಲ್ಲ. ಗೃಹ ಬಳಕೆ ಸಾಮಗ್ರಿಗಳ ಆಗಮನವಿದೆ. ವಿದ್ಯಾರ್ಥಿಗಳು ತಮ್ಮ ಅಭ್ಯಾಸದಲ್ಲಿಉತ್ಸಾಹ ತೋರಿಸಬೇಕಾಗುತ್ತದೆ.
ಅದೃಷ್ಟ ಸಂಖ್ಯೆ 6
ಮಿಥುನ ರಾಶಿ
ಕೆಳಗಿನ ನೌಕರರಿಂದ ಆಜ್ಞೆ ಪಾಲನೆಯಾಗದೆ ಕಸಿವಿಸಿಯಾಗಲಿದೆ. ಮಾಡಬೇಕಾದ ಧರ್ಮಕಾರ್ಯಗಳಿಗೆ ವಿಘ್ನ ಬರಬಹುದು. ಅವ್ಯವಸ್ತ ಮನಸ್ಸು ಆಗಾಗ ಉದ್ವಿಗ್ನ ಸ್ಥಿತಿಯಲ್ಲಿ ಕೋಪತಾಪಕ್ಕೆ ಒಳಗಾಗಬಹುದು.
ಅದೃಷ್ಟ ಸಂಖ್ಯೆ 8
ಕಟಕ ರಾಶಿ
ಶ್ರಮಪೂರ್ಣ ಕಾರ್ಯಸಾಧನೆಯಿಂದ ತೃಪ್ತಿ ಪಡೆಯುವಿರಿ. ಶತ್ರುವಿನ ಉಪಟಳದಿಂದ ಮನಸ್ಸಿಗೆ ಕಿರಿಕಿಯಾಗಲಿದೆ. ಧರ್ಮ ಕಾರ್ಯಕ್ಕೆ ಇದು ಸಕಾಲವಲ್ಲ. ನಿರುದ್ಯೋಗಿಗಳಿಗೆ ನಿರಾಶೆ ಉಂಟಾಗಲಿದೆ. ವ್ಯವಹಾರ ಯೋಜನೆಗಳು ವೇಗವನ್ನು ಪಡೆಯುತ್ತವೆ
ಅದೃಷ್ಟ ಸಂಖ್ಯೆ 5
ಸಿಂಹ ರಾಶಿ
ಸರಕಾರಿ ಕೆಲಸದಲ್ಲಿ ಮುನ್ನಡೆ ಇರುತ್ತದೆ. ಕ್ರೀಡಾಪಟುಗಳಿಗೆ ಒಳ್ಳೆಯ ಆದಾಯ, ಪ್ರೋತ್ಸಾಹ ಸಿಗಲಿದೆ. ಪತಿ ಪತ್ನಿಯ ಕಲಹ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಯಾತ್ರಾ ಕಾರ್ಯಕ್ರಮ ನಡೆಯಲಿದೆ.
ಅದೃಷ್ಟ ಸಂಖ್ಯೆ 9
ಕನ್ಯಾ ರಾಶಿ
ಮನೆಮಂದಿಯ ಮೇಲೆ ನಿಮ್ಮ ಸಿಡುಕಿನ ವರ್ತನೆ ಪರಿಣಾಮ ಬೀರಲಿದೆ. ರೈತಾಪಿ ಜನರಿಗೆ ಆರ್ಥಿಕವಾಗಿ ಗೊಂದಲದ ಪರಿಸ್ಥಿತಿ ಇರುತ್ತದೆ. ಹಣಕಾಸಿನ ವ್ಯವಹಾರದಲ್ಲಿಅಪಚಾರವು ಕಂಡು ಬರಬಹುದು. ದಾಂಪತ್ಯ ಜೀವನವು ಸುಖಕರವಾಗಿರುತ್ತದೆ.
ಅದೃಷ್ಟ ಸಂಖ್ಯೆ 2
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ತುಲಾ ರಾಶಿ
ಶತ್ರುಗಳಿಂದ ವ್ಯವಹಾರದಲ್ಲಿ ಸಮಸ್ಯೆ ಕಂಡು ಬರಬಹುದು. ಅಳೆದು ಸರಿದೂಗಿ ನೋಡುವ ನಿಮ್ಮ ಪ್ರವೃತ್ತಿ ಕಾರ್ಯಸಾಧನೆಗೆ ಅಡ್ಡಿಯಾಗಲಿದೆ.
ಅದೃಷ್ಟ ಸಂಖ್ಯೆ 4
ವೃಶ್ಚಿಕ ರಾಶಿ
ದುಡಿಮೆಗೆ ತಕ್ಕ ಫಲ ನಿಮಗೆ ದೊರಕಲಿದೆ. ದೇವರ ದರ್ಶನದ ಯೋಗ ಹಿರಿಯರಿಗೆ ಮನಶಾಂತಿ ನೀಡಲಿದೆ. ನಿರುದ್ಯೋಗಿಗಳಿಗೆ ಉದ್ಯೋಗದ ಲಾಭ ದೊರೆಯಲಿದೆ.
ಅದೃಷ್ಟ ಸಂಖ್ಯೆ 7
ಧನುಸ್ಸು ರಾಶಿ
ಮಡದಿಯ ಸಹಕಾರದಿಂದ ಕಾರ್ಯ ಸಾಧನೆ ಸುಗಮವಾಗಲಿದೆ. ಮಕ್ಕಳ ಶಿಕ್ಷಣದಲ್ಲಿ ಉತ್ತಮ ಫಲ ದೊರಕಲಿದೆ. ಮೂರನೆಯವರ ಮಧ್ಯಸ್ಥಿಕೆಯಿಂದ ಸಮಸ್ಯೆಗಳು ಪರಿಹಾರವಾಗಲಿವೆ. .
ಅದೃಷ್ಟ ಸಂಖ್ಯೆ 3
ಮಕರ ರಾಶಿ
ಸಂಘ ಸಂಸ್ಥೆಗಳಲ್ಲಿ ಅಪವಾದ ಭೀತಿ ತರಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅಸಮಾಧಾನ ಇರುತ್ತದೆ. ವಿದ್ಯಾರ್ಥಿಗಳಿಗೆ ಆಲಸ್ಯದಿಂದ ಹಿನ್ನಡೆ ಕಂಡು ಬರಲಿದೆ. ಹಿರಿಯರ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ.
ಅದೃಷ್ಟ ಸಂಖ್ಯೆ 6
ಕುಂಭ ರಾಶಿ
ವ್ಯಾಪಾರ ವ್ಯವಹಾರಗಳಲ್ಲಿ ಒಳಜಗಳವಾಗಲಿದೆ. ಆಪ್ತೇಷ್ಟರ ಸಹಕಾರದಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ದಾಯಾದಿಗಳು ನಿಮ್ಮ ಬಗ್ಗೆ ಆಗಾಗ ಅಪವಾದ, ಅಪಚಾರ ಮಾಡಬಹುದು.
ಅದೃಷ್ಟ ಸಂಖ್ಯೆ 1
ಮೀನ ರಾಶಿ
ಎಲ್ಲಾಇದ್ದೂ ಏನೂ ಇಲ್ಲಎನ್ನುವ ಪರಿಸ್ಥಿತಿ ಇರುತ್ತದೆ. ವಿಲಾಸೀ ವೃತ್ತಿಯವರಿಗೆ ಆದಾಯದ ವೃದ್ಧಿ ಇರುತ್ತದೆ. ಬಂಧುವಿನ ವಿರಹ ಕ್ಲೇಶಾಧಿಗಳನ್ನು ತಂದು ನಿಮಗೆ ಆರೋಗ್ಯ ಸಮಸ್ಯೆ ಉಂಟುಮಾಡಬಹುದು. ವೈವಾಹಿಕ ಜೀವನವು ಸಂತೋಷಕರವಾಗಿರುತ್ತದೆ.
ಅದೃಷ್ಟ ಸಂಖ್ಯೆ 5
ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…