ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 12- 08-2020 -Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಮೇಷ ರಾಶಿ

ಯಾವುದೇ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರದು. ದೈಹಿಕವಾಗಿ ಆರ್ಥಿಕ ಪರಿಸ್ಥಿತಿಯನ್ನು ಚೆನ್ನಾಗಿ ವಿಮರ್ಶಿಸಿ ಮುಂದುವರಿಯುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆತಂಕವಿದೆ. ಇಂದು ನೀವು ರಿಯಲ್ ಎಸ್ಟೇಟ್ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಪ್ರಯೋಜನಗಳನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 3

​ವೃಷಭ ರಾಶಿ

ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳ ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವರ ಮೇಲೆ ನಂಬಿಕೆ ಇಡಿ. ನೀವು ಏನೇ ಮಾಡಿದರೂ ಅದನ್ನು ಕೃಷ್ಣನಿಗೆ ಅರ್ಪಿಸಿ.

ಅದೃಷ್ಟ ಸಂಖ್ಯೆ 3

​​ಮಿಥುನ ರಾಶಿ

ಮನಸ್ಸಿನ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯದ ವಿಚಾರವಾಗಿ ಆಗಾಗ ತಪಾಸಣೆ ಅಗತ್ಯವಿರುತ್ತದೆ. ಆರ್ಥಿಕ ಅಡಚಣೆಗಳಿಂದ ಪಾರಾಗಲು ಉತ್ತಮ ಆದಾಯದ ಮೂಲವನ್ನು ಕಂಡು ಕೊಳ್ಳಬೇಕಾಗುತ್ತದೆ. ಶುಭವಾರ್ತೆ ಕೇಳುವಿರಿ. ಇಂದು ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಎಲ್ಲೇ ಆಗಲಿ ಚಿಂತನಶೀಲವಾಗಿ ಮಾತನಾಡಬೇಕು ಎಂಬುದನ್ನು ನೆನಪಿನಲ್ಲಿಡಿ.

ಅದೃಷ್ಟ ಸಂಖ್ಯೆ 1

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಕಟಕ ರಾಶಿ

ವೃತ್ತಿರಂಗದಲ್ಲಿಇತರರೊಂದಿಗೆ ಹೊಂದಾಣಿಕೆಯ ಕೊರತೆ ಕಾಣಿಸಬಹುದು. ತಾಳ್ಮೆ, ಸಮಾಧಾನವಿರಲಿ. ಕೆಲವೊಂದು ಸ್ಥಗಿತಗೊಂಡ ಕಾರ್ಯಗಳಿಗೆ ಚಾಲನೆ ದೊರಕಲಿದೆ. ವಿದ್ಯಾರ್ಥಿಗಳಿಗೆ ಜಯದ ನಿರೀಕ್ಷೆ ಆಶಾದಾಯಕವಾಗಲಿದೆ. ಯಾವುದೇ ಕಾರಣವಿಲ್ಲದೆ ಕುಟುಂಬದ ಅಸಹಕಾರವನ್ನು ಎದುರಿಸಬೇಕಾಗಬಹುದು.

ಅದೃಷ್ಟ ಸಂಖ್ಯೆ 4

​ಸಿಂಹ ರಾಶಿ

ಅನ್ಯರ ಮಾತಿನಿಂದ ಅನವಶ್ಯಕ ತಪ್ಪು ಅಭಿಪ್ರಾಯ ಬರಬಹುದು. ರಾಜಕೀಯ ವರ್ಗದವರಿಗೆ ಅನಿರೀಕ್ಷಿತ ಸ್ಥಾನಮಾನ ದೊರಕಲಿದೆ. ದೇವತಾ ಕಾರ್ಯಗಳಿಂದ ಪುಣ್ಯ ಸಂಪಾದನೆಯ ಸಲಹೆ ವೈದಿಕರಿಂದ ಬರಬಹುದು. ಉಪಕಾರ ಮತ್ತು ದಾನ ಪ್ರಜ್ಞೆ ನಿಮ್ಮಲ್ಲಿ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೀವು ಹೆಚ್ಚು ಹೆಚ್ಚು ಸಮಯವನ್ನು ಕಳೆಯುತ್ತೀರಿ.

ಅದೃಷ್ಟ ಸಂಖ್ಯೆ 8

​ಕನ್ಯಾ ರಾಶಿ

ವ್ಯಾಪಾರಿ ವರ್ಗದವರು ತಮ್ಮ ವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ ಉತ್ತಮವಿದ್ದರೂ ಖರ್ಚುವೆಚ್ಚಗಳು ನಿಲ್ಲುವುದಿಲ್ಲ. ಹಿತೈಷಿಗಳ ಸಹಕಾರವು ಮನಸ್ಸಿಗೆ ನೆಮ್ಮದಿ ತರಲಿದೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ. ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಅದು ಇಂದು ಸುಧಾರಿಸುತ್ತದೆ.

ಅದೃಷ್ಟ ಸಂಖ್ಯೆ 2

​ತುಲಾ ರಾಶಿ

ಸಂಸಾರದಲ್ಲಿನ ಸಮಸ್ಯೆಗಳನ್ನು ಬದಿಗೊತ್ತಿ ದೃಢ ಮನಸ್ಸಿನಿಂದ ಮುನ್ನಡೆಯಿರಿ. ವ್ಯಾಪಾರ ವ್ಯವಹಾರಗಳಲ್ಲಿ ಸಾಲಬಾಧೆ ಆತಂಕ ತರಬಹುದು. ದೇಹಾರೋಗ್ಯವು ಸುಧಾರಿಸಿದರೂ ಕಿರಿಕಿರಿ ತಪ್ಪಲಾರದು. ಈ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ.

ಅದೃಷ್ಟ ಸಂಖ್ಯೆ 9

​ವೃಶ್ಚಿಕ ರಾಶಿ

ಹಿರಿಯರಿಗೆ ಸಮಾಜದಲ್ಲಿ ಗೌರವ, ಪ್ರತಿಷ್ಠೆಗಳು ದೊರೆಯಲಿವೆ. ಪ್ರೇಮಿಗಳ ಪ್ರೇಮಾಂಕುರ ಅರಳಿದೆ. ನಿರುದ್ಯೋಗಿಗಳು ಉದ್ಯೋಗ ಭಾಗ್ಯವನ್ನು ಪಡೆಯಲಿದ್ದಾರೆ. ಕೃಷಿಕಾರ್ಯವು ಉತ್ಸಾಹದಿಂದ ಮುನ್ನಡೆಯಲಿದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ಪರಿಸ್ಥಿತಿ ಇರುತ್ತದೆ.

ಅದೃಷ್ಟ ಸಂಖ್ಯೆ 5

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಧನುಸ್ಸು ರಾಶಿ

ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ.

ಅದೃಷ್ಟ ಸಂಖ್ಯೆ 7

​ಮಕರ ರಾಶಿ

ಹಂತಹಂತವಾಗಿ ಸಮಸ್ಯೆಗಳು ಕಡಿಮೆಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆಯು ಗೋಚರಕ್ಕೆ ಬರಲಿದೆ. ಸಂಸಾರದಲ್ಲಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಆರ್ಥಿಕತೆ ನಿಮ್ಮನ್ನು ಹೊಂದಿಕೊಂಡು ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ಕೆಲಸದಲ್ಲಿ ಮಹತ್ವಾಕಾಂಕ್ಷೆಗಳನ್ನು ಪೂರೈಸುವ ದಿನವಿದೆ, ಆದ್ದರಿಂದ ಪ್ರಯತ್ನಿಸುತ್ತಲೇ ಇರಿ.

ಅದೃಷ್ಟ ಸಂಖ್ಯೆ 3

​ಕುಂಭ ರಾಶಿ

ವಿಲಾಸಿ ವಸ್ತುಗಳು, ವಸ್ತ್ರ , ಒಡವೆಗಳ ಖರೀದಿಯಿಂದ ಗೃಹಿಣಿಗೆ ಸಂಭ್ರಮ ದೊರೆಯಲಿದೆ. ಸದ್ಯಕ್ಕೆ ದೂರ ಸಂಚಾರ ಉತ್ತಮವಲ್ಲ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೆ ಪಡುವರು. ಆದಾಯವನ್ನು ಹೆಚ್ಚಿಸಲು ಮಾಡಿದ ಪ್ರಯತ್ನಗಳು ಶೇಕಡಾ 100 ರಷ್ಟು ಯಶಸ್ವಿಯಾಗುತ್ತವೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ.

ಅದೃಷ್ಟ ಸಂಖ್ಯೆ 8

​ಮೀನ ರಾಶಿ

ಪ್ರಯತ್ನಬಲದಲ್ಲೇ ಕಾರ್ಯಸಾಧನೆಯಾಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳು ಹಿನ್ನಡೆ ತರಬಹುದು. ನಿಮ್ಮ ಪ್ರಯತ್ನಬಲ ಮುನ್ನಡೆಗೆ ಸಾಧಕವಾಗುತ್ತದೆ. ಅನ್ಯರ ಮಾತು ಅನವಶ್ಯಕವಾಗಿ ಬೇಸರ ತರಿಸಲಿದೆ. ಕೆಲಸಗಳಿಗೆ ಸಂಬಂಧಿಸಿದಂತೆ ನಗರದ ಹೊರಗೆ ಪ್ರಯಾಣಿಸಬೇಕಾಗಬಹುದು.

ಅದೃಷ್ಟ ಸಂಖ್ಯೆ 6

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

27 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

37 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

54 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

59 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago