ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ – 12- 08-2020 -Vishwanews24

ಈ ದಿನ ನಿಮ್ಮ ರಾಶಿಗೆ ಏನೇನು ಫಲವಿದೆ ನೋಡಿ ಇಂದಿನ ದಿನ ಭವಿಷ್ಯ

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಮೇಷ ರಾಶಿ

ಯಾವುದೇ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರದು. ದೈಹಿಕವಾಗಿ ಆರ್ಥಿಕ ಪರಿಸ್ಥಿತಿಯನ್ನು ಚೆನ್ನಾಗಿ ವಿಮರ್ಶಿಸಿ ಮುಂದುವರಿಯುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆತಂಕವಿದೆ. ಇಂದು ನೀವು ರಿಯಲ್ ಎಸ್ಟೇಟ್ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಪ್ರಯೋಜನಗಳನ್ನು ಪಡೆಯುತ್ತೀರಿ.

ಅದೃಷ್ಟ ಸಂಖ್ಯೆ 3

​ವೃಷಭ ರಾಶಿ

ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳ ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವರ ಮೇಲೆ ನಂಬಿಕೆ ಇಡಿ. ನೀವು ಏನೇ ಮಾಡಿದರೂ ಅದನ್ನು ಕೃಷ್ಣನಿಗೆ ಅರ್ಪಿಸಿ.

ಅದೃಷ್ಟ ಸಂಖ್ಯೆ 3

​​ಮಿಥುನ ರಾಶಿ

ಮನಸ್ಸಿನ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯದ ವಿಚಾರವಾಗಿ ಆಗಾಗ ತಪಾಸಣೆ ಅಗತ್ಯವಿರುತ್ತದೆ. ಆರ್ಥಿಕ ಅಡಚಣೆಗಳಿಂದ ಪಾರಾಗಲು ಉತ್ತಮ ಆದಾಯದ ಮೂಲವನ್ನು ಕಂಡು ಕೊಳ್ಳಬೇಕಾಗುತ್ತದೆ. ಶುಭವಾರ್ತೆ ಕೇಳುವಿರಿ. ಇಂದು ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಎಲ್ಲೇ ಆಗಲಿ ಚಿಂತನಶೀಲವಾಗಿ ಮಾತನಾಡಬೇಕು ಎಂಬುದನ್ನು ನೆನಪಿನಲ್ಲಿಡಿ.

ಅದೃಷ್ಟ ಸಂಖ್ಯೆ 1

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಕಟಕ ರಾಶಿ

ವೃತ್ತಿರಂಗದಲ್ಲಿಇತರರೊಂದಿಗೆ ಹೊಂದಾಣಿಕೆಯ ಕೊರತೆ ಕಾಣಿಸಬಹುದು. ತಾಳ್ಮೆ, ಸಮಾಧಾನವಿರಲಿ. ಕೆಲವೊಂದು ಸ್ಥಗಿತಗೊಂಡ ಕಾರ್ಯಗಳಿಗೆ ಚಾಲನೆ ದೊರಕಲಿದೆ. ವಿದ್ಯಾರ್ಥಿಗಳಿಗೆ ಜಯದ ನಿರೀಕ್ಷೆ ಆಶಾದಾಯಕವಾಗಲಿದೆ. ಯಾವುದೇ ಕಾರಣವಿಲ್ಲದೆ ಕುಟುಂಬದ ಅಸಹಕಾರವನ್ನು ಎದುರಿಸಬೇಕಾಗಬಹುದು.

ಅದೃಷ್ಟ ಸಂಖ್ಯೆ 4

​ಸಿಂಹ ರಾಶಿ

ಅನ್ಯರ ಮಾತಿನಿಂದ ಅನವಶ್ಯಕ ತಪ್ಪು ಅಭಿಪ್ರಾಯ ಬರಬಹುದು. ರಾಜಕೀಯ ವರ್ಗದವರಿಗೆ ಅನಿರೀಕ್ಷಿತ ಸ್ಥಾನಮಾನ ದೊರಕಲಿದೆ. ದೇವತಾ ಕಾರ್ಯಗಳಿಂದ ಪುಣ್ಯ ಸಂಪಾದನೆಯ ಸಲಹೆ ವೈದಿಕರಿಂದ ಬರಬಹುದು. ಉಪಕಾರ ಮತ್ತು ದಾನ ಪ್ರಜ್ಞೆ ನಿಮ್ಮಲ್ಲಿ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೀವು ಹೆಚ್ಚು ಹೆಚ್ಚು ಸಮಯವನ್ನು ಕಳೆಯುತ್ತೀರಿ.

ಅದೃಷ್ಟ ಸಂಖ್ಯೆ 8

​ಕನ್ಯಾ ರಾಶಿ

ವ್ಯಾಪಾರಿ ವರ್ಗದವರು ತಮ್ಮ ವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ ಉತ್ತಮವಿದ್ದರೂ ಖರ್ಚುವೆಚ್ಚಗಳು ನಿಲ್ಲುವುದಿಲ್ಲ. ಹಿತೈಷಿಗಳ ಸಹಕಾರವು ಮನಸ್ಸಿಗೆ ನೆಮ್ಮದಿ ತರಲಿದೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ. ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಅದು ಇಂದು ಸುಧಾರಿಸುತ್ತದೆ.

ಅದೃಷ್ಟ ಸಂಖ್ಯೆ 2

​ತುಲಾ ರಾಶಿ

ಸಂಸಾರದಲ್ಲಿನ ಸಮಸ್ಯೆಗಳನ್ನು ಬದಿಗೊತ್ತಿ ದೃಢ ಮನಸ್ಸಿನಿಂದ ಮುನ್ನಡೆಯಿರಿ. ವ್ಯಾಪಾರ ವ್ಯವಹಾರಗಳಲ್ಲಿ ಸಾಲಬಾಧೆ ಆತಂಕ ತರಬಹುದು. ದೇಹಾರೋಗ್ಯವು ಸುಧಾರಿಸಿದರೂ ಕಿರಿಕಿರಿ ತಪ್ಪಲಾರದು. ಈ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ.

ಅದೃಷ್ಟ ಸಂಖ್ಯೆ 9

​ವೃಶ್ಚಿಕ ರಾಶಿ

ಹಿರಿಯರಿಗೆ ಸಮಾಜದಲ್ಲಿ ಗೌರವ, ಪ್ರತಿಷ್ಠೆಗಳು ದೊರೆಯಲಿವೆ. ಪ್ರೇಮಿಗಳ ಪ್ರೇಮಾಂಕುರ ಅರಳಿದೆ. ನಿರುದ್ಯೋಗಿಗಳು ಉದ್ಯೋಗ ಭಾಗ್ಯವನ್ನು ಪಡೆಯಲಿದ್ದಾರೆ. ಕೃಷಿಕಾರ್ಯವು ಉತ್ಸಾಹದಿಂದ ಮುನ್ನಡೆಯಲಿದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ಪರಿಸ್ಥಿತಿ ಇರುತ್ತದೆ.

ಅದೃಷ್ಟ ಸಂಖ್ಯೆ 5

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

​ಧನುಸ್ಸು ರಾಶಿ

ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ.

ಅದೃಷ್ಟ ಸಂಖ್ಯೆ 7

​ಮಕರ ರಾಶಿ

ಹಂತಹಂತವಾಗಿ ಸಮಸ್ಯೆಗಳು ಕಡಿಮೆಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆಯು ಗೋಚರಕ್ಕೆ ಬರಲಿದೆ. ಸಂಸಾರದಲ್ಲಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಆರ್ಥಿಕತೆ ನಿಮ್ಮನ್ನು ಹೊಂದಿಕೊಂಡು ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ಕೆಲಸದಲ್ಲಿ ಮಹತ್ವಾಕಾಂಕ್ಷೆಗಳನ್ನು ಪೂರೈಸುವ ದಿನವಿದೆ, ಆದ್ದರಿಂದ ಪ್ರಯತ್ನಿಸುತ್ತಲೇ ಇರಿ.

ಅದೃಷ್ಟ ಸಂಖ್ಯೆ 3

​ಕುಂಭ ರಾಶಿ

ವಿಲಾಸಿ ವಸ್ತುಗಳು, ವಸ್ತ್ರ , ಒಡವೆಗಳ ಖರೀದಿಯಿಂದ ಗೃಹಿಣಿಗೆ ಸಂಭ್ರಮ ದೊರೆಯಲಿದೆ. ಸದ್ಯಕ್ಕೆ ದೂರ ಸಂಚಾರ ಉತ್ತಮವಲ್ಲ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೆ ಪಡುವರು. ಆದಾಯವನ್ನು ಹೆಚ್ಚಿಸಲು ಮಾಡಿದ ಪ್ರಯತ್ನಗಳು ಶೇಕಡಾ 100 ರಷ್ಟು ಯಶಸ್ವಿಯಾಗುತ್ತವೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ.

ಅದೃಷ್ಟ ಸಂಖ್ಯೆ 8

​ಮೀನ ರಾಶಿ

ಪ್ರಯತ್ನಬಲದಲ್ಲೇ ಕಾರ್ಯಸಾಧನೆಯಾಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳು ಹಿನ್ನಡೆ ತರಬಹುದು. ನಿಮ್ಮ ಪ್ರಯತ್ನಬಲ ಮುನ್ನಡೆಗೆ ಸಾಧಕವಾಗುತ್ತದೆ. ಅನ್ಯರ ಮಾತು ಅನವಶ್ಯಕವಾಗಿ ಬೇಸರ ತರಿಸಲಿದೆ. ಕೆಲಸಗಳಿಗೆ ಸಂಬಂಧಿಸಿದಂತೆ ನಗರದ ಹೊರಗೆ ಪ್ರಯಾಣಿಸಬೇಕಾಗಬಹುದು.

ಅದೃಷ್ಟ ಸಂಖ್ಯೆ 6

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

24 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago