ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ-ದಿನ ಭವಿಷ್ಯ: 03-08-2020-

ಮಿಥುನ: ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ.

ಮೇಷ: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಘಾತುಕರಿಂದ ದೂರವಿರಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯವಿಕ್ರಯಗಳಲ್ಲಿ ಲಾಭ.

ವೃಷಭ: ಈ ದಿನ ಹಿರಿಯರ ಮಾತಿಗೆ ಗೌರವ, ಅನಾರೋಗ್ಯ, ಕೃಷಿಯಲ್ಲಿ ನಷ್ಟ, ದಾಯಾದಿ ಕಲಹ, ಅಲ್ಪ ಪ್ರಗತಿ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕಟಕ: ಆಕಸ್ಮಿಕ ಧನಲಾಭ, ಸ್ತ್ರೀಸೌಖ್ಯ, ವಾಹನದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ, ಮಿಶ್ರ ಫಲ.

ಸಿಂಹ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕನ್ಯಾ: ಈ ದಿನ ತಂಪು ಪಾನೀಯಗಳಿಂದ ಅನಾರೋಗ್ಯ, ವಿವಾಹ ಯೋಗ, ಮನಶಾಂತಿ, ಅವಿವಾಹಿತರಿಗೆ ವಿವಾಹಯೋಗ, ಉತ್ತಮ ಫಲ.

ತುಲಾ: ಈ ದಿನ ಮಾನಸಿಕ ಒತ್ತಡ, ಅನಾರೋಗ್ಯ, ಕಾರ್ಯ ವಿಕಲ್ಪ, ಉದರ ತೊಂದರೆ, ಯಾರನ್ನು ನಂಬಬೇಡಿ, ಸಾಲ ಪೀಡನೆ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ವೃಶ್ಚಿಕ: ಈ ದಿನ ಪತಿ ಪತ್ನಿಯರಲ್ಲಿ ಪ್ರೀತಿ ಸಮಾಗಮ, ಆದಾಯಕ್ಕಿಂತ ಖರ್ಚು ಹೆಚ್ಚು, ಮನಸ್ಸಿನ ವಿಚಾರಗಳಲ್ಲಿ ಆಸಕ್ತಿ.

ಧನಸು: ಈ ದಿನ ಆತ್ಮೀಯರಲ್ಲಿ ಪ್ರೀತಿ ಯತ್ನ, ಕಾರ್ಯಗಳಲ್ಲಿ ವಿಳಂಬ, ದ್ರವ್ಯಲಾಭ, ವಸ್ತುಗಳಿಂದ ಲಾಭ.

ಮಕರ: ಈ ದಿನ ವ್ಯವಹಾರಗಳಲ್ಲಿ ಏರುಪೇರು, ದುಡುಕು ಸ್ವಭಾವ, ಶತ್ರುಬಾಧೆ, ವಾದ-ವಿವಾದಗಳಲ್ಲಿ ಸೋಲು.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕುಂಭ: ಈ ದಿನ ಸಹೋದರರಿಂದ ಸಹಾಯ, ವಾಹನ ಚಾಲಕರಿಗೆ ಅಪಘಾತ, ವ್ಯವಹಾರದಲ್ಲಿ ಮೋಸದ ಜಾಲಕ್ಕೆ ಸಿಲುಕುವ ಸಂಭವ.

ಮೀನ: ಖರ್ಚಿನ ಬಗ್ಗೆ ನಿಗಾ ಇರಲಿ, ರಾಜಕಾರಣಿಗಳಲ್ಲಿ ಪಕ್ಷದ ಗೊಂದಲ, ಮನೆಯಲ್ಲಿ ಶಾಂತಿಯ ವಾತಾವರಣ, ಉತ್ತಮ ಪ್ರಗತಿ.

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

Vishwa News 24

Recent Posts

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

15 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

17 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

20 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

20 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

20 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

21 hours ago