ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ-ದಿನ ಭವಿಷ್ಯ: 03-08-2020-

ಮಿಥುನ: ಈ ದಿನ ಪರಿಶ್ರಮಕ್ಕೆ ತಕ್ಕ ಫಲ, ಮನಕ್ಲೇಷ, ಕಾರ್ಯಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ.

ಮೇಷ: ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಘಾತುಕರಿಂದ ದೂರವಿರಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯವಿಕ್ರಯಗಳಲ್ಲಿ ಲಾಭ.

ವೃಷಭ: ಈ ದಿನ ಹಿರಿಯರ ಮಾತಿಗೆ ಗೌರವ, ಅನಾರೋಗ್ಯ, ಕೃಷಿಯಲ್ಲಿ ನಷ್ಟ, ದಾಯಾದಿ ಕಲಹ, ಅಲ್ಪ ಪ್ರಗತಿ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕಟಕ: ಆಕಸ್ಮಿಕ ಧನಲಾಭ, ಸ್ತ್ರೀಸೌಖ್ಯ, ವಾಹನದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ, ಮಿಶ್ರ ಫಲ.

ಸಿಂಹ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕನ್ಯಾ: ಈ ದಿನ ತಂಪು ಪಾನೀಯಗಳಿಂದ ಅನಾರೋಗ್ಯ, ವಿವಾಹ ಯೋಗ, ಮನಶಾಂತಿ, ಅವಿವಾಹಿತರಿಗೆ ವಿವಾಹಯೋಗ, ಉತ್ತಮ ಫಲ.

ತುಲಾ: ಈ ದಿನ ಮಾನಸಿಕ ಒತ್ತಡ, ಅನಾರೋಗ್ಯ, ಕಾರ್ಯ ವಿಕಲ್ಪ, ಉದರ ತೊಂದರೆ, ಯಾರನ್ನು ನಂಬಬೇಡಿ, ಸಾಲ ಪೀಡನೆ.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ವೃಶ್ಚಿಕ: ಈ ದಿನ ಪತಿ ಪತ್ನಿಯರಲ್ಲಿ ಪ್ರೀತಿ ಸಮಾಗಮ, ಆದಾಯಕ್ಕಿಂತ ಖರ್ಚು ಹೆಚ್ಚು, ಮನಸ್ಸಿನ ವಿಚಾರಗಳಲ್ಲಿ ಆಸಕ್ತಿ.

ಧನಸು: ಈ ದಿನ ಆತ್ಮೀಯರಲ್ಲಿ ಪ್ರೀತಿ ಯತ್ನ, ಕಾರ್ಯಗಳಲ್ಲಿ ವಿಳಂಬ, ದ್ರವ್ಯಲಾಭ, ವಸ್ತುಗಳಿಂದ ಲಾಭ.

ಮಕರ: ಈ ದಿನ ವ್ಯವಹಾರಗಳಲ್ಲಿ ಏರುಪೇರು, ದುಡುಕು ಸ್ವಭಾವ, ಶತ್ರುಬಾಧೆ, ವಾದ-ವಿವಾದಗಳಲ್ಲಿ ಸೋಲು.ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

ಕುಂಭ: ಈ ದಿನ ಸಹೋದರರಿಂದ ಸಹಾಯ, ವಾಹನ ಚಾಲಕರಿಗೆ ಅಪಘಾತ, ವ್ಯವಹಾರದಲ್ಲಿ ಮೋಸದ ಜಾಲಕ್ಕೆ ಸಿಲುಕುವ ಸಂಭವ.

ಮೀನ: ಖರ್ಚಿನ ಬಗ್ಗೆ ನಿಗಾ ಇರಲಿ, ರಾಜಕಾರಣಿಗಳಲ್ಲಿ ಪಕ್ಷದ ಗೊಂದಲ, ಮನೆಯಲ್ಲಿ ಶಾಂತಿಯ ವಾತಾವರಣ, ಉತ್ತಮ ಪ್ರಗತಿ.

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ 9482206681

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago