Featured

ಈ ಬಾರಿಯೂ ಮೈಸೂರು ದಸರಾ ಅಂಬಾರಿ ಹೊರಲಿದ್ದಾನೆ ಅಭಿಮನ್ಯು – vishwanews24

ಈ ಬಾರಿಯ ಮೈಸೂರು ದಸರಾ ಅಂಬಾರಿ ಹೊರಲಿದ್ದಾನೆ ಅಭಿಮನ್ಯು

ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವಕ್ಕೆ ಕೇವಲ 3 ತಿಂಗಳು ಬಾಕಿ ಉಳಿದಿದ್ದು, ಸಿದ್ಧತೆ ಕೂಡ ಆರಂಭವಾಗಿದೆ. ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ ನಿರತವಾಗಿದ್ದು, ಈ ಬಾರಿಯೂ ಅಂಬಾರಿಯನ್ನು ಅಭಿಮನ್ಯು ಹೊರಲಿದ್ದಾನೆ.

ದಸಾರಾ ಮಹೋತ್ಸವಕ್ಕಾಗಿ ಮೈಸೂರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಮತ್ತು ಅರಣ್ಯ ಇಲಾಖೆಯು ಸಿದ್ಧತೆ ಮಾಡಿಕೊಳ್ಳುತ್ತಿವೆ. ದಸರಾ ಮಹೋತ್ಸವದ ಕೇಂದ್ರ ಬಿಂದುವೆಂದರೆ ಅದು ಗಜಪಡೆ. ಇದೀಗ ಡಿಸಿಎಫ್ ಶರಣಬಸಪ್ಪ ನೇತೃತ್ವದಲ್ಲಿ ಗಜಪಡೆ ಆಯ್ಕೆ ಪ್ರಕ್ರಿಯೆ ಡಿಸಿಎಫ್ ಶರಣಬಸಪ್ಪ ನೇತೃತ್ವದಲ್ಲಿ ಗಜಪಡೆ ಆಯ್ಕೆ ಪ್ರಕ್ರಿಯೆ ನಡೆದಿದೆ.

ಈ ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಒಟ್ಟು 18 ಆನೆಗಳು ಮೈಸೂರಿಗೆ ಆಗಮಿಸುವ ಸಾಧ್ಯತೆ ಇದೆ. ಈಗಾಗಲೇ ಅರಣ್ಯ ಇಲಾಖೆಯು ಒಟ್ಟು 18 ಆನೆಗಳನ್ನು ಗುರುತಿಸಿದೆ. ಅರಣ್ಯ ಇಲಾಖೆ 4 ಆನೆಗಳನ್ನು ಹೆಚ್ಚುವರಿಯಾಗಿ ಗುರುತಿಸಿರುವುದರಿಂದ ಕುತೂಹಲಕ್ಕೆ ಕಾರಣವಾಗಿದೆ.

ದಸರಾ ಮಹೋತ್ಸವ ಆರಂಭವಾಗುವ 2 ತಿಂಗಳ ಮುನ್ನವೇ ಗಜಪಡೆ ಮೈಸೂರಿಗೆ ಬರಲಿದೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳನ್ನು ಮೈಸೂರಿಗೆ ಆಗಮಿಸುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಹೊಸ ಆನೆ ಏಕಲವ್ಯ, ವರಲಕ್ಷ್ಮಿ, ಧನಂಜಯ, ಗೋಪಿ, ರೋಹಿತ, ವರಲಕ್ಷ್ಮಿ, ಕಂಜನ್ ಆನೆಗಳು ಬಂದರೆ, 2ನೇ ಹಂತದಲ್ಲಿ ಪ್ರಶಾಂತ, ಸುಗ್ರೀವ, ಮಹೇಂದ್ರ, ಲಕ್ಷ್ಮಿ, ಹಿರಣ್ಯ ಆನೆಗಳು ಆಗಮಿಸಲಿವೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

11 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

12 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

12 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

12 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

12 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

12 hours ago