ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.
14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ ಎಂದು ಸಿಎಂ ಹೇಳಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…