Featured

ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ : ಸಿದ್ದರಾಮಯ್ಯ ವಿಶ್ವಾಸ  – Vishwanews24

ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ : ಸಿದ್ದರಾಮಯ್ಯ ವಿಶ್ವಾಸ

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.

14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ಗೆಲುವು ಸಾಧಿಸುತ್ತಾರೆ ಎಂದು ಸಿಎಂ ಹೇಳಿದರು.

Vishwa News 24

Recent Posts

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

13 minutes ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

27 minutes ago

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

19 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

20 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

20 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

20 hours ago