ರಾಮನಗರ: ಮುಂದಿನ ವಿಧಾನಸಭೆ ಚುನಾವಣೆ ಯಲ್ಲಿ ನಾನು ಸ್ಪರ್ಧೆ ಮಾಡುತ್ತೇನೆ. ಈ ಬಾರಿ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತೇನೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪುರುಚ್ಛರಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಹಿತದೃಷ್ಟಿಯಿಂದ ಸ್ಪರ್ಧೆ ಮಾಡುತ್ತಿದ್ದೇನೆ. ಬಿಜೆಪಿ ಒಂದೇ ಒಂದು ಹಿಂದೂ ಕಾರ್ಯಕರ್ತರ ರೌಡಿ ಶೀಟರ್ ರದ್ದು ಮಾಡಲಾಗಿಲ್ಲ. ಹಿಂದೆ ಕಾಂಗ್ರೆಸ್ ನವರು ರೌಡಿ ಶೀಟರ್ ಗೆ ಹೆಸರು ಸೇರಿಸಿದ್ರು. ಒಂದು ಗೋರಕ್ಷಣೆ ಮಾಡಿದವ್ರನ್ನೂ ರೌಡಿ ಶೀಟರ್ ಅಂದ್ರು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 💥 ಅಲ್ಲಲ್ಲಿ ದೈವದ ಕಟ್ಟೆ ನಿರ್ಮಿಸಿ ದೈವದ ಹೆಸರಲ್ಲಿ ಹಣ ಮಾಡಲು ಹೊರಟವರಿಗೆ ಊರಿನ ಯಾವುದೇ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ.. 🔥 ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ – Vishwanews24
ಹಿಂದುತ್ವಕ್ಕೆ ನ್ಯಾಯ ಕೊಡಿಸಲು ನಾನು ಸ್ವತಂತ್ರವಾಗಿ ನಿಲ್ಲುವುದು ಖಚಿತ. ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ನಿರ್ಧರಿಸಬೇಕು. 5 ಕ್ಷೇತ್ರದಲ್ಲಿ ಸರ್ವೆ ನಡೆಯುತ್ತಿದೆ. ಡಿಸೆಂಬರ್ ಎರಡನೇ ವಾರದಲ್ಲಿ ಇದನ್ನ ಸ್ಪಷ್ಟಪಡಿಸುತ್ತೇನೆ ಎಂದರು.
25 ಹಿಂದೂವಾದಿಗಳು ಈ ಬಾರಿ ಕಣಕ್ಕೆ ಇಳಿಯುತ್ತಿದ್ದೇವೆ. 25 ಸೀಟ್ ಗಳನ್ನು ಹಿಂದುತ್ವವಾದಿಗಳಿಗೆ ಕೊಡಬೇಕು ಅಂತ ಬಿಜೆಪಿ ಕೇಳಿಕೊಂಡಿದ್ದೇವೆ. ಆದರೆ ಅವರು ಕೊಟ್ಟಿಲ್ಲ. ಸ್ವತಂತ್ರವಾಗಿ ಹಿಂದೂವಾದಿಗಳು ಚುನಾವಣಾ ಕಣಕ್ಕೆ ಇಳಿಯುತ್ತೇವೆ ಎಂದು ಮುತಾಲಿಕ್ ತಿಳಿಸಿದರು. ಇದನ್ನೂ ಓದಿ: 💥 ಅಲ್ಲಲ್ಲಿ ದೈವದ ಕಟ್ಟೆ ನಿರ್ಮಿಸಿ ದೈವದ ಹೆಸರಲ್ಲಿ ಹಣ ಮಾಡಲು ಹೊರಟವರಿಗೆ ಊರಿನ ಯಾವುದೇ ನೇಮದ ಕೊಡಿಯಡಿಯಲ್ಲಿ ಅವಕಾಶ ನೀಡುವುದಿಲ್ಲ.. 🔥 ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…