ಬೆಂಗಳೂರು: ಈ ಬಾರಿಯ ಬಜೆಟ್ ಅಭಿವೃದ್ಧಿಯ ಬಜೆಟ್. ಈ ಸಲ ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು ಸಹೋದ್ಯೋಗಿಗಳಿಗೆ ಬಜೆಟ್ ದಿಕ್ಕಿನ ಬಗ್ಗೆ ಸೂಕ್ಷ್ಮವಾಗಿ ತಿಳಿಸಿದರು.
ಈ ಕುರಿತು ಮಾತನಾಡಿದ ಸಿಎಂ, ಸಾಲವೂ ಇದೆ. ಆದರೆ ವಿತ್ತೀಯ ಶಿಸ್ತಿನೊಳಗೆ ಇದೆ. ಜಿಎಸ್ಡಿಪಿ 25% ಒಳಗೆ ಇದೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ ಎಂದರು.
ಈ ಬಾರಿ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಗಾತ್ರ 4.09 ಲಕ್ಷ ಕೋಟಿ ಇದೆ. ಬಜೆಟ್ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಕಳೆದ ಬಾರಿಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ಇತ್ತು
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…