ನಾವು ಈ ಬಾರಿ ದೇಶಕ್ಕೋಸ್ಕರ ಮೋದಿಗಾಗಿ ಮತದಾನ ಮಾಡುತ್ತೇವೆ ಎಂದು ಕಾಂಗ್ರೆಸ್ ಪಕ್ಷದವರೇ ಹೇಳುತ್ತಿದ್ದಾರೆ. ಇದು ನಮ್ಮ ಆತ್ಮ ವಿಶ್ವಾಸವನ್ನು ಇನ್ನೂ ಹೆಚ್ಚಿಸಿದೆ. ಮೋದಿ ಸರಕಾರದ ಅಧಿಕಾರದ ಅವಧಿಯಲ್ಲಿ ದೇಶದ ಅಭಿವೃದ್ದಿಯನ್ನು ಮನಗಂಡು ಈ ಬಾರಿ ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ದುರುದ್ದೇಶದ ಆರೋಪ ನಮ್ಮ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುವುದರೊಂದಿಗೆ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದಾರೆ. ಇವರ ವಿರುದ್ಧ ರಾಜಕೀಯ ದುರುದ್ದೇಶದಿಂದ ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ ಹೊರತು ದಾಖಲೆಗಳಿಲ್ಲ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಂದೂವರೆ ವರ್ಷದಲ್ಲಿ 38 ಕೋಟಿ ರೂಪಾಯಿ ಅನುದಾನ ನೀಡಿ ರಸ್ತೆಗಳ ಅಭಿವೃದ್ಧಿ ಪಡಿಸಿದ್ದಾರೆ ಎಂದರು.
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…
ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ "ಪಿಲಿಏಸ-2026" ಕಾರ್ಯಕ್ರಮ ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ :…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…