ಬೆಂಗಳೂರು: ರಾಜ್ಯದಲ್ಲಿ ಸಾವರ್ಕರ್ ವರ್ಸಸ್ ಟಿಪ್ಪು ವಿವಾದ ಭುಗಿಲೆದ್ದಿದೆ. ಈಗಾಗಲೇ ರಾಜ್ಯದಲ್ಲಿ ವಿವಾದ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ಹಿಂದೂ ಪರ ಸಂಘಟನೆಗಳು ವಿಭಿನ್ನವಾಗಿ ಅಭಿಯಾನ ಶುರು ಮಾಡಿದ್ದಾರೆ. ಸಾವರ್ಕರ್ ವಿರೋಧಿಗಳಿಗೆ ಟಕ್ಕರ್ ಕೊಡುವ ಸಲುವಾಗಿ ಮೆಗಾ ಪ್ಲಾನ್ ಮಾಡಿದ್ದಾರೆ.
ಮಲೆನಾಡು ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ತೆರವು ವಿಚಾರವಾಗಿ ವಿವಾದ ಶುರುವಾಗಿ, ಎಲ್ಲೆಡೆ ಹಬ್ಬುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಸಾವರ್ಕರ್ ವಿರೋಧಿಗಳಿಗೆ ಟಕ್ಕರ್ ಕೊಡಲು ಹಿಂದೂ ಸಂಘಟನೆಗಳು ಮುಂದಾಗಿದ್ದು, ಈ ಬಾರಿಯ ಗಣೇಶೋತ್ಸವದ ಮೂಲಕವೇ ಸಾವರ್ಕರ್ ಗೆ ಇಡೀ ರಾಜ್ಯಾದ್ಯಂತ ಗೌರವ ಸಲ್ಲಿಸಲು ಸಿದ್ಧತೆ ನಡೆಸಿವೆ.
ಇನ್ನು ಈ ಬಗ್ಗೆ ಮಾತನಾಡಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು, ಈ ಬಾರಿ ಇಡೀ ರಾಜ್ಯದ ಎಲ್ಲಾ ಗಣೇಶ ಮೂರ್ತಿಗಳ ಜೊತೆಗೆ ಸಾವರ್ಕರ್ ಫೋಟೋ ಇಡಲಿದ್ದೇವೆ. ಇದಕ್ಕೆ ಪ್ರತಿಯೊಬ್ಬ ಹಿಂದೂ ಕಾರ್ಯಕರ್ತನೂ ಇದಕ್ಕೆ ಬದ್ಧನಾಗಿರಲಿದ್ದು. ಯಾರು ಬಂದು ಫೋಟೋ ತೆಗೆಸುತ್ತಾರೋ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…