Featured

ಈ ಬಾರಿ ಗಣೇಶ ಮೂರ್ತಿಯ ಜೊತೆ ಸಾವರ್ಕರ್‌ ಫೋಟೋ : ಹಿಂದೂ ಸಂಘಟನೆಗಳಿಂದ ಮೆಗಾ ಪ್ಲ್ಯಾನ್ – Vishwanews24

ಈ ಬಾರಿ ಗಣೇಶ ಮೂರ್ತಿಯ ಜೊತೆ ಸಾವರ್ಕರ್‌ ಫೋಟೋ : ಹಿಂದೂ ಸಂಘಟನೆಗಳಿಂದ

ಮೆಗಾ ಪ್ಲ್ಯಾನ್

ಬೆಂಗಳೂರು: ರಾಜ್ಯದಲ್ಲಿ ಸಾವರ್ಕರ್‌ ವರ್ಸಸ್ ಟಿಪ್ಪು ವಿವಾದ ಭುಗಿಲೆದ್ದಿದೆ. ಈಗಾಗಲೇ ರಾಜ್ಯದಲ್ಲಿ ವಿವಾದ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ಹಿಂದೂ ಪರ ಸಂಘಟನೆಗಳು ವಿಭಿನ್ನವಾಗಿ ಅಭಿಯಾನ ಶುರು ಮಾಡಿದ್ದಾರೆ. ಸಾವರ್ಕರ್‌ ವಿರೋಧಿಗಳಿಗೆ ಟಕ್ಕರ್‌ ಕೊಡುವ ಸಲುವಾಗಿ ಮೆಗಾ ಪ್ಲಾನ್‌ ಮಾಡಿದ್ದಾರೆ.

ಮಲೆನಾಡು ಶಿವಮೊಗ್ಗದಲ್ಲಿ ಸಾವರ್ಕರ್ ಭಾವಚಿತ್ರ ತೆರವು ವಿಚಾರವಾಗಿ ವಿವಾದ ಶುರುವಾಗಿ, ಎಲ್ಲೆಡೆ ಹಬ್ಬುತ್ತಿದೆ. ಈ ಎಲ್ಲಾ ಬೆಳವಣಿಗೆ ನಡುವೆ ಸಾವರ್ಕರ್ ವಿರೋಧಿಗಳಿಗೆ ಟಕ್ಕರ್ ಕೊಡಲು ಹಿಂದೂ ಸಂಘಟನೆಗಳು ಮುಂದಾಗಿದ್ದು, ಈ ಬಾರಿಯ ಗಣೇಶೋತ್ಸವದ ಮೂಲಕವೇ ಸಾವರ್ಕರ್‌ ಗೆ ಇಡೀ ರಾಜ್ಯಾದ್ಯಂತ ಗೌರವ ಸಲ್ಲಿಸಲು ಸಿದ್ಧತೆ ನಡೆಸಿವೆ.

ಇನ್ನು ಈ ಬಗ್ಗೆ ಮಾತನಾಡಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು, ಈ ಬಾರಿ ಇಡೀ ರಾಜ್ಯದ ಎಲ್ಲಾ ಗಣೇಶ ಮೂರ್ತಿಗಳ ಜೊತೆಗೆ ಸಾವರ್ಕರ್ ಫೋಟೋ ಇಡಲಿದ್ದೇವೆ. ಇದಕ್ಕೆ ಪ್ರತಿಯೊಬ್ಬ ಹಿಂದೂ ಕಾರ್ಯಕರ್ತನೂ ಇದಕ್ಕೆ ಬದ್ಧನಾಗಿರಲಿದ್ದು. ಯಾರು ಬಂದು ಫೋಟೋ ತೆಗೆಸುತ್ತಾರೋ ನೋಡೋಣ ಎಂದು ಸವಾಲು ಹಾಕಿದ್ದಾರೆ.

ನಿಗದಿತ ಸಮಯಕ್ಕೆ ಶಾಲೆಗೆ ಬಾರದೇ, ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ : ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ – Vishwanews24

Vishwa News 24

Recent Posts

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

8 minutes ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

18 minutes ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

27 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

36 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

43 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

1 hour ago