ಭಟ್ಕಳ (ಉತ್ತರ ಕನ್ನಡ): ‘ಈ ಬಾರಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಲ್ಲ. ಬದಲಿಗೆ, ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾವರ್ಕರ್ ಬೇಕಾ ಅಥವಾ ಮತಾಂಧ ಟಿಪ್ಪು ಬೇಕಾ ಎಂದು ಜನ ತೀರ್ಮಾನಿಸುತ್ತಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳವಾರ ತಾಲ್ಲೂಕಿನ ಶಿರಾಲಿಯಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿ ಅವರು, ‘ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಹೆಸರಿನಲ್ಲಿ ಹಿಂದೂ, ಮುಸ್ಲಿಮರನ್ನು ಒಡೆದರು’ ಎಂದು ಹೇಳಿದರು.
‘ಇನ್ನೊಂದಡೆ, ಎಚ್.ಡಿ.ಕುಮಾರಸ್ವಾಮಿ ಈಗ ಅವಹೇಳನಕಾರಿ ಹೇಳಿಕೆ ನೀಡಿ ಬ್ರಾಹ್ಮಣ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಈ ಪಾರ್ಟಿಯವರು ಅಂದು ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದಿದ್ದರು’ ಎಂದು ಟೀಕಿಸಿದರು.
‘ಎಚ್ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ’ ಎಂದು ಆರೋಪಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…