ನವದೆಹಲಿ: ಈ ಬಾರಿ ಸ್ವಾತಂತ್ರ್ಯೋತ್ಸವ ಎಂದಿನಂತೆ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ ಕೊರೊನಾದಿಂದ ತತ್ತರಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ.
74 ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ಈ ಬಾರಿ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ ಕೊರೊನಾದಿಂದ ತತ್ತರಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ., ಕೊರೋನಾ ವಾರಿಯರ್ಸ್ ದೇಶದ ಜನತೆಯ ಸೇವೆಯಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ.
ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಅಭಿಯಾನ ಜಗತ್ತಿನಿಂದ ಭಾರತವನ್ನು ದೂರ ಮಾಡದೇ ಎಲ್ಲರೊಂದಿಗೆ ಬೆರೆತುಕೊಂಡು ಭಾರತವನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಯನ್ನಾಗಿಸುವ ಪ್ರಯತ್ನವಾಗಿದೆ ಎಂದರು. ವಂದೇ ಭಾರತ್ ಮಿಷನ್ ಅಡಿ ವಿದೇಶಗಳಲ್ಲಿರುವ ಭಾರತೀಯರು ವಾಪಸ್ ಬರಲು ವ್ಯವಸ್ಥೆ ಮಾಡಲಾಗಿದೆ. ವಿದೇಶಗಳಲ್ಲಿರುವ 10 ಲಕ್ಷ ಭಾರತೀಯರು ವಾಪಸ್ ಬಂದಿದ್ದಾರೆ ಎಂದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…