ನವದೆಹಲಿ: ಈ ಬಾರಿ ಸ್ವಾತಂತ್ರ್ಯೋತ್ಸವ ಎಂದಿನಂತೆ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ ಕೊರೊನಾದಿಂದ ತತ್ತರಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹೇಳಿದ್ದಾರೆ.
74 ನೇ ಸ್ವಾತಂತ್ರೋತ್ಸವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ.
ಈ ಬಾರಿ ಸ್ವಾತಂತ್ರ್ಯೋತ್ಸವ ಅದ್ದೂರಿಯಾಗಿ ಇರುವುದಿಲ್ಲ. ಇಡೀ ವಿಶ್ವ ಕೊರೊನಾದಿಂದ ತತ್ತರಿಸಿದ ಹಿನ್ನೆಲೆಯಲ್ಲಿ ಸರಳವಾಗಿ ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದೆ., ಕೊರೋನಾ ವಾರಿಯರ್ಸ್ ದೇಶದ ಜನತೆಯ ಸೇವೆಯಲ್ಲಿ ನಿರತರಾಗಿದ್ದಾರೆ ಎಂದು ಹೇಳಿದ್ದಾರೆ.
ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದಾರೆ. ಈ ಅಭಿಯಾನ ಜಗತ್ತಿನಿಂದ ಭಾರತವನ್ನು ದೂರ ಮಾಡದೇ ಎಲ್ಲರೊಂದಿಗೆ ಬೆರೆತುಕೊಂಡು ಭಾರತವನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಯನ್ನಾಗಿಸುವ ಪ್ರಯತ್ನವಾಗಿದೆ ಎಂದರು. ವಂದೇ ಭಾರತ್ ಮಿಷನ್ ಅಡಿ ವಿದೇಶಗಳಲ್ಲಿರುವ ಭಾರತೀಯರು ವಾಪಸ್ ಬರಲು ವ್ಯವಸ್ಥೆ ಮಾಡಲಾಗಿದೆ. ವಿದೇಶಗಳಲ್ಲಿರುವ 10 ಲಕ್ಷ ಭಾರತೀಯರು ವಾಪಸ್ ಬಂದಿದ್ದಾರೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…