ಧರ್ಮಸ್ಥಳ: ಕೊರೊನಾ ಕರಿನೆರಳಿನಿಂದಾಗಿ ಈ ಬಾರಿ ಲಕ್ಷ ದೀಪೋತ್ಸವವನ್ನು ಸರಳ ವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.ಅಲ್ಲದೇ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನಗಳನ್ನು ಅವಿರತವಾಗಿ ನಡೆಸಬೇಕು ಎಂಬ ದೃಷ್ಟಿಯಲ್ಲಿ ಅವುಗಳನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇನ್ನು ಈ ಬಾರಿ ಲಕ್ಷ ದೀಪೋತ್ಸವವನ್ನು ಆದಷ್ಟು ಅನ್ಲೈನ್ ಮುಖಾಂತರ ವಿವಿಧ ಚಾನಲ್ ಗಳ ಮೂಲಕ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಈಗಾಗಲೇ ಯಕ್ಷಗಾನವನ್ನು ಅನ್ಲೈನ್ ಹಾಗೂ ಇನ್ನಿತರ ಚಾನಲ್ ಗಳ ಮೂಲಕ ಪ್ರತಿದಿನ ಸುಮಾರು 20 ಸಾವಿರಕ್ಕಿಂತಲೂ ಅಧಿಕ ಮಂದಿ ನೋಡುತ್ತಿದ್ದಾರೆ. ಆದ್ದರಿಂದ ಈ ಕೊರೊನಾ ಸಂದರ್ಭದಲ್ಲಿ ಇಂತಹ ವ್ಯವಸ್ಥೆ ಒಳ್ಳೆಯದು ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…