ಧರ್ಮಸ್ಥಳ: ಕೊರೊನಾ ಕರಿನೆರಳಿನಿಂದಾಗಿ ಈ ಬಾರಿ ಲಕ್ಷ ದೀಪೋತ್ಸವವನ್ನು ಸರಳ ವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.ಅಲ್ಲದೇ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನಗಳನ್ನು ಅವಿರತವಾಗಿ ನಡೆಸಬೇಕು ಎಂಬ ದೃಷ್ಟಿಯಲ್ಲಿ ಅವುಗಳನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇನ್ನು ಈ ಬಾರಿ ಲಕ್ಷ ದೀಪೋತ್ಸವವನ್ನು ಆದಷ್ಟು ಅನ್ಲೈನ್ ಮುಖಾಂತರ ವಿವಿಧ ಚಾನಲ್ ಗಳ ಮೂಲಕ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಈಗಾಗಲೇ ಯಕ್ಷಗಾನವನ್ನು ಅನ್ಲೈನ್ ಹಾಗೂ ಇನ್ನಿತರ ಚಾನಲ್ ಗಳ ಮೂಲಕ ಪ್ರತಿದಿನ ಸುಮಾರು 20 ಸಾವಿರಕ್ಕಿಂತಲೂ ಅಧಿಕ ಮಂದಿ ನೋಡುತ್ತಿದ್ದಾರೆ. ಆದ್ದರಿಂದ ಈ ಕೊರೊನಾ ಸಂದರ್ಭದಲ್ಲಿ ಇಂತಹ ವ್ಯವಸ್ಥೆ ಒಳ್ಳೆಯದು ಎಂದಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…