Featured

ಈ ಬಾರಿ SSLC ವಿದ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ನಡೆಯಲಿದೆ ಪಬ್ಲಿಕ್ ಪರೀಕ್ಷೆ – vishwanews24

ಈ ಬಾರಿ SSLC ವಿದ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ನಡೆಯಲಿದೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು : ಈ ಬಾರಿ SSLC ವಿಧ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ಪಬ್ಲಿಕ್ ಪರೀಕ್ಷೆಗಳು ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದೆ.

ಶೇ. 50ರಷ್ಟು ಸುಲಭ, ಶೇ. 30ರಷ್ಟು ಸಾಧಾರಣ ಮತ್ತು ಶೇ. 20ರಷ್ಟು ಕಠಿನ ಅಥವಾ ಅನ್ವಯಿಕ ಪ್ರಶ್ನೆಗಳು 2023-24ರ ಸಾಲಿನ ಎಸೆಸೆಲ್ಸಿ ಪ್ರಶ್ನೆಪತ್ರಿಕೆಗಳಲ್ಲಿ ಇರಲಿವೆ.

ಭಾಷೆಗಳು, ಮುಖ್ಯ ವಿಷಯ ಎಲ್ಲಾ ಪರೀಕ್ಷೆಗಳಲ್ಲಿಯೂ ಇದೇ ಮಾದರಿಯನ್ನು ಅನುಸರಿಸಲು ಮಂಡಳಿ ತೀರ್ಮಾನಿಸಿದೆ.

ಈ ವರ್ಷದ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳ ಅವಕಾಶವಿದ್ದು, ಈ ಮೂರು ಪರೀಕ್ಷೆಗಳಲ್ಲಿಯೂ ಇದೇ ಮಾದರಿ ಅನುಸರಣೆಯಾಗಲಿದೆ.

ಎಲ್ಲ ವಿದ್ಯಾರ್ಥಿಗಳನ್ನು ಗಮನಲ್ಲಿಟ್ಟುಕೊಂಡೇ ನಾವು ಪ್ರಶ್ನೆಪತ್ರಿಕೆಯನ್ನು ತಯಾರಿಸುತ್ತೇವೆ. ಒಬ್ಬ ಸಾಧಾರಣ ವಿದ್ಯಾರ್ಥಿಯೂ ಉತ್ತೀರ್ಣಗೊಳ್ಳಲು ಸಾಧ್ಯವಾಗಬೇಕು ಎಂಬುದು ನಮ್ಮ ಆಶಯ ಆದ್ದರಿಂದ ಈ ಎಲ್ಲಾ ಅಂಶಗಳನ್ನೂ ಗಮನಿಸಿಕೊಂಡೇ ಪ್ರಶ್ನೆಪತ್ರಿಕೆಯ ಮಾದರಿ ಸಿದ್ಧಪಡಿಸಲಾಗುತ್ತದೆ ಎಂದು ಕೆಎಸ್‌ಇಎಬಿ ನಿರ್ದೇಶಕರಾದ ಎಚ್‌. ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago