Featured

ಈ ಬಾರಿ SSLC ವಿದ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ನಡೆಯಲಿದೆ ಪಬ್ಲಿಕ್ ಪರೀಕ್ಷೆ – vishwanews24

ಈ ಬಾರಿ SSLC ವಿದ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ನಡೆಯಲಿದೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು : ಈ ಬಾರಿ SSLC ವಿಧ್ಯಾರ್ಥಿಗಳಿಗೆ 50:30:20 ಸೂತ್ರದ ಮೂಲಕ ಪಬ್ಲಿಕ್ ಪರೀಕ್ಷೆಗಳು ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದೆ.

ಶೇ. 50ರಷ್ಟು ಸುಲಭ, ಶೇ. 30ರಷ್ಟು ಸಾಧಾರಣ ಮತ್ತು ಶೇ. 20ರಷ್ಟು ಕಠಿನ ಅಥವಾ ಅನ್ವಯಿಕ ಪ್ರಶ್ನೆಗಳು 2023-24ರ ಸಾಲಿನ ಎಸೆಸೆಲ್ಸಿ ಪ್ರಶ್ನೆಪತ್ರಿಕೆಗಳಲ್ಲಿ ಇರಲಿವೆ.

ಭಾಷೆಗಳು, ಮುಖ್ಯ ವಿಷಯ ಎಲ್ಲಾ ಪರೀಕ್ಷೆಗಳಲ್ಲಿಯೂ ಇದೇ ಮಾದರಿಯನ್ನು ಅನುಸರಿಸಲು ಮಂಡಳಿ ತೀರ್ಮಾನಿಸಿದೆ.

ಈ ವರ್ಷದ ವಿದ್ಯಾರ್ಥಿಗಳಿಗೆ ಮೂರು ವಾರ್ಷಿಕ ಪರೀಕ್ಷೆಗಳ ಅವಕಾಶವಿದ್ದು, ಈ ಮೂರು ಪರೀಕ್ಷೆಗಳಲ್ಲಿಯೂ ಇದೇ ಮಾದರಿ ಅನುಸರಣೆಯಾಗಲಿದೆ.

ಎಲ್ಲ ವಿದ್ಯಾರ್ಥಿಗಳನ್ನು ಗಮನಲ್ಲಿಟ್ಟುಕೊಂಡೇ ನಾವು ಪ್ರಶ್ನೆಪತ್ರಿಕೆಯನ್ನು ತಯಾರಿಸುತ್ತೇವೆ. ಒಬ್ಬ ಸಾಧಾರಣ ವಿದ್ಯಾರ್ಥಿಯೂ ಉತ್ತೀರ್ಣಗೊಳ್ಳಲು ಸಾಧ್ಯವಾಗಬೇಕು ಎಂಬುದು ನಮ್ಮ ಆಶಯ ಆದ್ದರಿಂದ ಈ ಎಲ್ಲಾ ಅಂಶಗಳನ್ನೂ ಗಮನಿಸಿಕೊಂಡೇ ಪ್ರಶ್ನೆಪತ್ರಿಕೆಯ ಮಾದರಿ ಸಿದ್ಧಪಡಿಸಲಾಗುತ್ತದೆ ಎಂದು ಕೆಎಸ್‌ಇಎಬಿ ನಿರ್ದೇಶಕರಾದ ಎಚ್‌. ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

11 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago