ಈ ರಾಶಿಯಾವರಿಗೆ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು ಹಾಗದರೇ ಓದಿ ಇಂದಿನ ವಿಶೇಷ ರಾಶಿ ಫಲ ವೇದ ಬ್ರಹ್ಮಶ್ರೀ ಗಜೇಂದ್ರ ಜೋಶಿ ಇವರಿಂದ

ಮೇಷ: ಹೊಗಳಿಕೆ ಮಾತಿಗೆ ಮರುಳಾಗಬೇಡಿ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ, ಹಣಕಾಸು ಅನುಕೂಲ, ಹಿರಿಯರ ಮಾತಿಗೆ ಗೌರವ ನೀಡಿ.

ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಅವಿವಾಹಿತರಿಗೆ ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ದಾನ ಧರ್ಮದಲ್ಲಿ ಆಸಕ್ತಿ, ಭವಿಷ್ಯದ

ಆಲೋಚನೆ.

ಮಿಥುನ: ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ.

ಕಟಕ: ಅನಾವಶ್ಯಕ ದ್ವೇಷ ಸಾಧಿಸುವಿರಿ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯ ಸಿದ್ಧಿ, ಉದ್ಯೋಗದಲ್ಲಿ ಕಿರಿಕಿರಿ.

ಸಿಂಹ: ಯತ್ನ ಕಾರ್ಯದಲ್ಲಿ ಜಯ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಸರಿ ತಪ್ಪುಗಳ ಬಗ್ಗೆ ಚಿಂತಿಸಿ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ.

ಕನ್ಯಾ: ಮನೆಯಲ್ಲಿ ಶುಭ ಕಾರ್ಯ, ಶ್ರಮಕ್ಕೆ ತಕ್ಕ ಫಲ, ಉತ್ತಮ ಬುದ್ಧಿ ಶಕ್ತಿ, ಹಣಕಾಸು ಪರಿಸ್ಥಿತಿ ಉತ್ತಮ.

ತುಲಾ: ಪ್ರಿಯ ಜನರ ಭೇಟಿ, ಕೆಲಸ ಕಾರ್ಯಗಳಲ್ಲಿ ಅತೀ ಬುದ್ಧಿವಂತಿಕೆ, ಮಾನಸಿಕ ನೆಮ್ಮದಿ ಪ್ರಾಪ್ತಿ, ವಾಹನ ಖರೀದಿ ಯೋಗ.

ವೃಶ್ಚಿಕ: ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ, ನೆಮ್ಮದಿ ಇಲ್ಲದ ಜೀವನ, ಉದ್ಯೋಗ ಸ್ಥಳದಲ್ಲಿ ಆತಂಕ.

ಧನಸ್ಸು: ಹಣಕಾಸು ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥಯಾತ್ರೆ ದರ್ಶನ.

ಮಕರ: ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣ ಬಾಧೆ, ಮನಃಕ್ಲೇಷ, ವಿವಾದಗಳಿಂದ ದೂರ ಉಳಿಯಿರಿ, ಸುಖ ಭೋಜನ ಪ್ರಾಪ್ತಿ.

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ದೂರ ಪ್ರಯಾಣ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.

ಮೀನ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಖರ್ಚಿನ ಬಗ್ಗೆ ನಿಗಾವಹಿಸಿ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago