Featured

ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ -Vishwanews24

ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ ಪ್ರಧಾನಿ, ರಾಷ್ಟ್ರಪತಿ -Vishwanews24

ನವದೆಹಲಿ,: ಎಲ್ಲಾ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಅವರು ಹೊಸ ವರ್ಷದ ಶುಭಾಶಗಳನ್ನು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ , “2021 ರ ಶುಭಾಶಯಗಳು! ಈ ವರ್ಷ ಉತ್ತಮ ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯನ್ನು ನಿಮ್ಮೆಲರಿಗೂ ತರಲಿ. ಭರವಸೆ ಮತ್ತು ಸ್ವಾಸ್ಥ್ಯದ ಮನೋಭಾವ ಗೆಲುವು ಸಾಧಿಸಲಿ” ಎಂದು ಶುಭ ಹಾರೈಸಿದ್ದಾರೆ.

ಇನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್​ ಮಾಡಿ, “ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು! ಹೊಸ ವರ್ಷವು ಹೊಸ ಆರಂಭವನ್ನು ಮಾಡಲು ವೈಯಕ್ತಿಕ ಹಾಗೂ ಸಾಮೂಹಿಕ ಅಭಿವೃದ್ಧಿಗೆ ಅವಕಾಶ ಒದಗಿಸುತ್ತದೆ” ಎಂದು ಟ್ವೀಟ್​ ಮಾಡಿದ್ದಾರೆ.

https://bit.ly/3b2I2cj

ಕಾಪು ಪೊಲೀಸರಿಂದ ದಿಢೀರ್ ಕಾರ್ಯಚರಣೆ- ಹೊಸ ವರ್ಷ ಸಂಭ್ರಮಾಚರಣೆಗೆ ಕಾಪು ಬೀಚ್ ಸೇರಿದವರಿಗೆ ಶಾಕ್-vishwanews24 –

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

10 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

16 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago