ಹಾಸನ : ಈ ಸಂವತ್ಸರದಲ್ಲಿ ಬಹುದೊಡ್ಡ ಅವಘಡ ಸಂಭವಿಸುತ್ತದೆ ಅಂತ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭೀಕರ ಭವಿಷ್ಯವನ್ನು ನುಡಿದಿದ್ದಾರೆ. ಅವರು ಇಂದು ಹಾಸನದಲ್ಲಿರುವ ತಮ್ಮ ಮಠದಲ್ಲಿ ಈ ಬಗ್ಗೆ ಅವರು ಹೇಳಿದರು.
ಇದೇ ವೇಳೆ ಅವರು ಬಯಲು ಹೋಗಿ ಮಲೆನಾಡಾಗುತ್ತದೆ, ಮಲೆನಾಡು ಹೋಗಿ ಬಯಲಾಗುತ್ತದೆ ಅಂತ ಹೇಳಿದರು. ಇದೇ ವೇಳೆ ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಭಾರತದಲ್ಲಿ ಈ ಬಾರಿ ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ಇಲ್ಲಿಯವರೆಗೂ ಕಂಡೂ ಕೇಳರಿಯದಂತ ಬಹುದೊಡ್ಡ ಆಘಾತ ಆಗುತ್ತದೆ ಕೋಡಿಮಠ ಶ್ರೀ ಆಘಾತಕಾರಿ ಭವಿಷ್ಯ ಹೇಳಿದ್ದಾರೆ.
ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಕಾಲ ಕಾಲಕ್ಕೆ ಭವಿಷ್ಯಗಳನ್ನು ನುಡಿಯುತ್ತಾರೆ, ಇವೆ ಭವಿಷ್ಯಗಳು ಕೆಲವು ನಿಜವಾಗಿದ್ದಾವೆ ಅಂತ ಭಕ್ತರು ನಂಬಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…