ನವದೆಹಲಿ: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಆದಂತಹ ಗೊಂದಲಕ್ಕೆ ಈಗ ಆಸ್ಪದವಿಲ್ಲ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನದ ಕುರಿತು ಇಂದು ದೆಹಲಿಯಲ್ಲಿ ಮಾತನಾಡಿರುವ ಡಿ.ವಿ. ಸದಾನಂದ ಗೌಡ, “ರಾಜ್ಯ ಬಿಜೆಪಿಯಲ್ಲಿ ಬಹಳಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಆದರೆ, ಯಾರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕು ಎಂಬುದು ಸಿಎಂ ವಿವೇಚನಾಧಿಕಾರಕ್ಕೆ ಬಿಟ್ಟದ್ದು. ಅವರು ಹೈಕಮಾಂಡ್ ನಿರ್ದೇಶನದಂತೆ ಅಳೆದು ತೂಗಿ ಸಂಪುಟ ರಚನೆ ಮಾಡಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಹಳಬರು ಮತ್ತು ಹೊಸಬರಿಗೆ ಸಾಮರ್ಥ್ಯ ನೋಡಿ ಅವಕಾಶ ನೀಡಲಾಗಿದೆ. ಈ ಸಚಿವ ಸಂಪುಟ ಹಳೆ ಬೇರು ಹೊಸ ಚಿಗುರಿನಂತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…