ನವದೆಹಲಿ: ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇದ್ದಾಗ ಆದಂತಹ ಗೊಂದಲಕ್ಕೆ ಈಗ ಆಸ್ಪದವಿಲ್ಲ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನದ ಕುರಿತು ಇಂದು ದೆಹಲಿಯಲ್ಲಿ ಮಾತನಾಡಿರುವ ಡಿ.ವಿ. ಸದಾನಂದ ಗೌಡ, “ರಾಜ್ಯ ಬಿಜೆಪಿಯಲ್ಲಿ ಬಹಳಷ್ಟು ಜನ ಸಚಿವ ಸ್ಥಾನದ ಆಕಾಂಕ್ಷಿಗಳಿದ್ದಾರೆ. ಆದರೆ, ಯಾರನ್ನು ಸಚಿವರನ್ನಾಗಿ ಆಯ್ಕೆ ಮಾಡಬೇಕು ಎಂಬುದು ಸಿಎಂ ವಿವೇಚನಾಧಿಕಾರಕ್ಕೆ ಬಿಟ್ಟದ್ದು. ಅವರು ಹೈಕಮಾಂಡ್ ನಿರ್ದೇಶನದಂತೆ ಅಳೆದು ತೂಗಿ ಸಂಪುಟ ರಚನೆ ಮಾಡಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಹಳಬರು ಮತ್ತು ಹೊಸಬರಿಗೆ ಸಾಮರ್ಥ್ಯ ನೋಡಿ ಅವಕಾಶ ನೀಡಲಾಗಿದೆ. ಈ ಸಚಿವ ಸಂಪುಟ ಹಳೆ ಬೇರು ಹೊಸ ಚಿಗುರಿನಂತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…