Featured

ಈ ಹಿಂದೆಯೇ ನರೇಂದ್ರ ಮೋದಿ-ಅಮಿತ್ ಶಾ ಜೋಡಿ ಇದ್ದಿದ್ದರೆ ಪಾಕಿಸ್ತಾನ ಬೇಕು ಎನ್ನುವವರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದರು : ಸಿ.ಟಿ. ರವಿ -Vishwanews24

ಈ ಹಿಂದೆಯೇ ನರೇಂದ್ರ ಮೋದಿ-ಅಮಿತ್ ಶಾ ಜೋಡಿ ಇದ್ದಿದ್ದರೆ ಪಾಕಿಸ್ತಾನ ಬೇಕು ಎನ್ನುವವರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದರು : ಸಿ.ಟಿ. ರವಿ -Vishwanews24

ಬೆಳಗಾವಿ,  : ”ಈ ಹಿಂದೆಯೇ ನರೇಂದ್ರ ಮೋದಿ-ಅಮಿತ್ ಶಾ ಜೋಡಿ ಇದ್ದಿದ್ದರೆ ಪಾಕಿಸ್ತಾನ ಬೇಕು ಎನ್ನುವವರ ಮೇಲೆ ಇವರು ಸರ್ಜಿಕಲ್ ಸ್ಟ್ರೈಕ್ ಮಾಡುತ್ತಿದ್ದರು. ಪಾಕಿಸ್ತಾನ ಬೇಕು ಎನ್ನುವವರು ತುಂಡಾಗುತ್ತಿದ್ದರು” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.

ಬಿಜೆಪಿ ವತಿಯಿಂದ ಭಾನುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜನಸೇವಕ ಸಮಾವೇಶ ಸಮಾರೋಪದಲ್ಲಿ ಮಾತನಾಡಿದ ಅವರು, ”ಪ್ರಧಾನಿ ಮೋದಿ ಪ್ರಧಾನ ಸೇವಕರಾದರೆ ನಾವು ಜನಸೇವಕರು. ಗ್ರಾಮ ಪಂಚಾಯತಿಯ ನಮ್ಮ ಸದಸ್ಯರು ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು. ಹಾಗೆಯೇ ಅನ್ಯಾಯ, ಅಸ್ಪೃಶ್ಯತೆ ಹಾಗೂ ಜಾತಿ ದೌರ್ಜನ್ಯದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ಮಾಡಬೇಕು” ಎಂದು ಹೇಳಿದರು.

ಮೀನುಗಾರ ಮತ್ತು ಸ್ಥಳೀಯರಿಗೆ ಯಾವುದೇ ತೊಂದರೆ ಇಲ್ಲ ಎಂಬಲ್ಲಿ ಮಾತ್ರ ಮರೀನಾ ನಿರ್ಮಾಣ ಮಾಡುತ್ತೇವೆ : ಶಾಸಕ ರಘುಪತಿ ಭಟ್ -Vishwanews24

”ಕಾಂಗ್ರೆಸ್‌ ದಲ್ಲಾಳಿಗಳ ಪರ ಕೆಲಸ ಮಾಡಿದೆ” ಎಂದು ದೂರಿದ ಅವರು, ”ರೈತರ ಆದಾಯ ದ್ವಿಗುಣ ಮಾಡಲು ಕೈಗೊಳ್ಳಬೇಕಾದ ಕ್ರಮವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಯುತ್ತದೆ. ನಾವು ರೈತರಿಗೆ ಸ್ವಾತಂತ್ರ್ಯ ನೀಡುತ್ತಿದ್ದೇವೆ. ಹೀಗಿರುವಾಗ ನಾವು ರೈತ ವಿರೋಧಿಯೇ” ಎಂದು ಪ್ರಶ್ನಿಸಿದರು.

”ಕಾಂಗ್ರೆಸ್ ಸರ್ಕಾರ ಅಥವಾ ಎಚ್.ಡಿ. ದೇವೇಗೌಡರು ಇದ್ದಾಗ ಕಿಸಾನ್ ಸಮ್ಮಾನ್ ಯೋಜನೆ ಇತ್ತಾ? ರೈತ ಪರ ಯೋಜನೆಗಳನ್ನು ಜಾರಿಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ರೈತ ವಿರೋಧಿ ಆಗುತ್ತಾರಾ?” ಎಂದು ಕೂಡಾ ಪ್ರಶ್ನಿಸಿದರು.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago