ನವದೆಹಲಿ : ಉಕ್ರೇನ್ನ ಪೋಲೆಂಡ್ನಿಂದ 242 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಹೊತ್ತ ವಿಶೇಷ ವಿಮಾನ ಇಂದು ಶುಕ್ರವಾರ ದೆಹಲಿಗೆ ಬಂದಿಳಿದಿದೆ.
ಭಾರತ ಸರ್ಕಾರ, ರೆಡ್ಕ್ರಾಸ್ ಮತ್ತು ಭಾರತೀಯ ರಾಯಭಾರ ಕಚೇರಿಯು ನಮಗೆ ಸಾಕಷ್ಟು ಸಹಾಯ ಮಾಡಿದ್ದು, ನಮ್ಮನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಹಸಿರು ಕಾರಿಡಾರ್ ಅನ್ನು ನಿರ್ಮಿಸಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.
ಇನ್ನು ಕದನ ವಿರಾಮ ಘೋಷಣೆಯಾದ ಬಳಿಕ ನಮ್ಮನ್ನು ಸ್ಥಳಾಂತರ ಮಾಡಲಾಗಿದ್ದು, ಅದಕ್ಕೂ ಮೊದಲು ಬಾಂಬ್ ಮತ್ತು ಶೆಲ್ಲಿಂಗ್ ದಾಳಿ ನಿರಂತರ ನಡೆಯುತ್ತಲೇ ಇತ್ತು. ಕೇಂದ್ರ ಸರ್ಕಾರ ನಮಗೆ ಸರಿಯಾದ ಸ್ಥಳಾಂತರ, ನೇರ ಬಸ್ಸು ಮತ್ತು ರೈಲುಗಳ ವ್ಯವಸ್ಥೆ ಒದಗಿಸಿದೆ ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…