ಕೀವ್: ರಷ್ಯಾ ಉಕ್ರೇನ್ನ 2 ನಗರಗಳಲ್ಲಿ ಕದನ ವಿರಾಮ ಘೋಷಿಸಿದ್ದು, ಈ ಅವಧಿಯಲ್ಲಿ ಉಕ್ರೇನ್ ಬಿಟ್ಟು ದೇಶಕ್ಕೆ ತೆರಳುವಂತೆ ನಾಗರಿಕರಿಗೆ ಸೂಚಿಸಲಾಗಿದೆ.
ಈಗಾಗಲೇ ರಷ್ಯಾ ಮುಂದಿನ ಐದುವರೆ ಗಂಟೆಗಳ ಕಾಲ ಕದನ ವಿರಾಮ ಘೋಷಣೆ ಮಾಡಿದೆ. ಮರಿಯುಪೋಲ್, ವೋಲ್ನೋವಾಕ ನಗರಗಳಲ್ಲಿ ಕದನ ವಿರಾಮ ಘೋಷಿಸಲಾಗಿದೆ. ಕದನ ವಿರಾಮದ ನಂತರ ಮತ್ತಷ್ಟು ದಾಳಿ ನಡೆಯಲಿದೆ.
ಉಕ್ರೇನ್ ಹಾಗೂ ರಷ್ಯಾ ಕದನ ವಿರಾಮ ಘೋಷಿಸುವಂತೆ ಭಾರತ ಕೋರಿದ್ದು, ಅಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಎರಡೂ ದೇಶಗಳು ಕದನ ವಿರಾಮವನ್ನು ಅನುಷ್ಠಾನಗೊಳಿಸಬೇಕಿದೆ. ಐರೋಪ್ಯ ಒಕ್ಕೂಟಗಳು ಕದನ ವಿರಾಮ ಘೋಷಿಸಲು ಹಲವು ದಿನಗಳಿಂದಲೇ ರಷ್ಯಾ ಹಾಗೂ ಉಕ್ರೇನ್ಗೆ ಮನವಿ ಮಾಡುತ್ತಿವೆ. ಭಾರತ ಶುಕ್ರವಾರ ಕದನ ವಿರಾಮ ಘೋಷಿಸುವಂತೆ ಮನವಿ ಮಾಡಿದೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…