ಕೀವ್: ರಷ್ಯಾ ಎರಡನೇ ಬಾರಿಗೆ ಉಕ್ರೇನ್ನಲ್ಲಿ ತಾತ್ಕಾಲಿಕವಾಗಿ ಕದನ ವಿರಾಮ ಘೋಷಿಸಿದ್ದು, ಕೀವ್, ಖಾರ್ಕಿವ್, ಸುಮಿ, ಮರಿಯುಪೋಲ್ನ ಜನರಿಗೆ ನಗರವನ್ನು ಬಿಟ್ಟು ತೆರಳಲು ಸೂಚಿಸಿದೆ.
ರಷ್ಯಾ ಉಕ್ರೇನ್ನ ಮೇಲೆ ನಡೆಸುತ್ತಿರುವ ದಾಳಿ 12ನೇ ದಿನಕ್ಕೆ ಕಾಲಿಟ್ಟಿದ್ದು, ಎರಡನೇ ಬಾರಿಗೆ 4 ನಗರಗಳಲ್ಲಿ ಕದನ ವಿರಾಮ ಘೋಷಣೆ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:30ನಂತರ ತಾತ್ಕಾಲಿಕವಾಗಿ ಕದನ ವಿರಾಮ ಘೋಷಣೆ ಮಾಡಿದೆ.
ಫ್ರಾನ್ಸ್ ಅಧ್ಯಕ್ಷರ ಸೂಚನೆ ಮೇರೆಗೆ ಕದನ ವಿರಾಮ ಘೋಷಿಸಲಾಗಿದೆ. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಕದನ ವಿರಾಮಕ್ಕೆ ವೈಯಕ್ತಿಕವಾಗಿ ಕೋರಿಕೆಯನ್ನು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 4 ನಗರಗಳಲ್ಲಿ ಕದನ ವಿರಾಮವನ್ನು ಘೋಷಿಸಿ, ನಾಗರಿಕರನ್ನು ತೆರಳುವಂತೆ ಸೂಚಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ತಿಳಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…