Featured

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು – Vishwanews24

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು

ಮಾಸ್ಕೋ : ಉಕ್ರೇನ್​ ನಡೆಸಿದ ರಾಕೆಟ್ ದಾಳಿಯಲ್ಲಿ ರಷ್ಯಾದ 63 ಸೈನಿಕರು ಸಾವನ್ನಪ್ಪಿದ್ದಾರೆ.

‘ಡೊನೆಟ್ಸ್ಕ್‌ನ ಮಕಿವ್ಕಾ ಪ್ರದೇಶದಲ್ಲಿ ರಷ್ಯಾದ ಸಶಸ್ತ್ರ ಪಡೆಗಳ ಒಂದು ಘಟಕವನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡುತ್ತಿದ್ದ ಹಂತದಲ್ಲಿ ಉಕ್ರೇನಿಯನ್ ಪಡೆಗಳು ಅಮೆರಿಕ ನಿರ್ಮಿತ ಹಿಮಾರ್ಸ್‌ನ 6 ರಾಕೆಟ್‌ಗಳಿಂದ ದಾಳಿ ಮಾಡಿವೆ. ಇದರಲ್ಲಿ ನಮ್ಮ 63 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಆದಾಗ್ಯೂ ನಾಲ್ಕು ರಾಕೆಟ್​ಗಳನ್ನು ಹೊಡೆದುರುಳಿಸಲಾಗಿದೆ’ ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

ಸೈನಿಕರನ್ನೇ ಗುರಿಯಾಗಿಸಿಕೊಂಡ ಉಕ್ರೇನ್​ ಶಿಪಿಲೋವ್ಕಾ, ಲಿಮನ್, ಕ್ರೆಮೆನ್ನಾಯಾ, ಪ್ಲೋಶ್ಚಾಂಕಾ, ಚೆರ್ವೊನಾಯಾ ಡಿಬ್ರೊವಾ, ನಿಕೊಲಾಯೆವ್ಕಾ, ಸ್ಕೆಲ್ಕಿ ಪ್ರದೇಶಗಳ ಮೇಲೆ ನಿರಂತರ ರಾಕೆಟ್​ ದಾಳಿ ನಡೆಸಿದೆ. ಇದರಲ್ಲಿ ಡೊನೆಟ್ಸ್ಕ್​ ಪ್ರದೇಶದಲ್ಲಿ ಸೈನಿಕರು ಹತರಾಗಿದ್ದಾರೆ’ ಎಂದು ರಷ್ಯಾ ಹೇಳಿದೆ.

ಮತ್ತೊಂದೆಡೆ, ಬೆರಿಸ್ಲಾವ್ ನಗರದಲ್ಲಿ ರಶ್ಯಾ ನಡೆಸಿದ ಶೆಲ್​ ದಾಳಿಯಲ್ಲಿ ಐದು ಉಕ್ರೇನಿಗರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಕ್ರೇನ್​ ತಿಳಿಸಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

1 hour ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

1 hour ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

1 hour ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

2 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

24 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago