Featured

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು – Vishwanews24

ಉಕ್ರೇನ್​ ರಾಕೆಟ್​ ದಾಳಿ : ರಷ್ಯಾದ 63  ಸೈನಿಕರು ಸಾವು

ಮಾಸ್ಕೋ : ಉಕ್ರೇನ್​ ನಡೆಸಿದ ರಾಕೆಟ್ ದಾಳಿಯಲ್ಲಿ ರಷ್ಯಾದ 63 ಸೈನಿಕರು ಸಾವನ್ನಪ್ಪಿದ್ದಾರೆ.

‘ಡೊನೆಟ್ಸ್ಕ್‌ನ ಮಕಿವ್ಕಾ ಪ್ರದೇಶದಲ್ಲಿ ರಷ್ಯಾದ ಸಶಸ್ತ್ರ ಪಡೆಗಳ ಒಂದು ಘಟಕವನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡುತ್ತಿದ್ದ ಹಂತದಲ್ಲಿ ಉಕ್ರೇನಿಯನ್ ಪಡೆಗಳು ಅಮೆರಿಕ ನಿರ್ಮಿತ ಹಿಮಾರ್ಸ್‌ನ 6 ರಾಕೆಟ್‌ಗಳಿಂದ ದಾಳಿ ಮಾಡಿವೆ. ಇದರಲ್ಲಿ ನಮ್ಮ 63 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಆದಾಗ್ಯೂ ನಾಲ್ಕು ರಾಕೆಟ್​ಗಳನ್ನು ಹೊಡೆದುರುಳಿಸಲಾಗಿದೆ’ ಎಂದು ರಷ್ಯಾ ರಕ್ಷಣಾ ಸಚಿವಾಲಯ ತಿಳಿಸಿದೆ.

ಸೈನಿಕರನ್ನೇ ಗುರಿಯಾಗಿಸಿಕೊಂಡ ಉಕ್ರೇನ್​ ಶಿಪಿಲೋವ್ಕಾ, ಲಿಮನ್, ಕ್ರೆಮೆನ್ನಾಯಾ, ಪ್ಲೋಶ್ಚಾಂಕಾ, ಚೆರ್ವೊನಾಯಾ ಡಿಬ್ರೊವಾ, ನಿಕೊಲಾಯೆವ್ಕಾ, ಸ್ಕೆಲ್ಕಿ ಪ್ರದೇಶಗಳ ಮೇಲೆ ನಿರಂತರ ರಾಕೆಟ್​ ದಾಳಿ ನಡೆಸಿದೆ. ಇದರಲ್ಲಿ ಡೊನೆಟ್ಸ್ಕ್​ ಪ್ರದೇಶದಲ್ಲಿ ಸೈನಿಕರು ಹತರಾಗಿದ್ದಾರೆ’ ಎಂದು ರಷ್ಯಾ ಹೇಳಿದೆ.

ಮತ್ತೊಂದೆಡೆ, ಬೆರಿಸ್ಲಾವ್ ನಗರದಲ್ಲಿ ರಶ್ಯಾ ನಡೆಸಿದ ಶೆಲ್​ ದಾಳಿಯಲ್ಲಿ ಐದು ಉಕ್ರೇನಿಗರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಉಕ್ರೇನ್​ ತಿಳಿಸಿದೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

53 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 hour ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 hours ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

3 hours ago