Featured

ಉಕ್ರೇನ್‌ : ಹೆಲಿಕಾಪ್ಟರ್ ಪತನ- ಆಂತರಿಕ ಸಚಿವ ಸೇರಿ 16 ಮಂದಿ ಸಾವು  – Vishwanews24

ಕೈವ್‌ : ಹೆಲಿಕಾಪ್ಟರ್ ಪತನ- ಉಕ್ರೇನ್‌ನ ಆಂತರಿಕ ಸಚಿವ ಸೇರಿ 16 ಮಂದಿ ಸಾವು

ಕೈವ್‌: ಉಕ್ರೇನ್‌ನ ರಾಜಧಾನಿ ಕೈವ್‌ ಹೊರಗಿನ ಶಿಶುವಿಹಾರದ ಬಳಿ ಇಂದು ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರದೇಶದ ಗವರ್ನರ್ ತಿಳಿಸಿದ್ದಾರೆ.

ಸತ್ತವರಲ್ಲಿ ಉಕ್ರೇನ್‌ನ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್ಸ್ಕಿ ಮತ್ತು ಇತರ ಅಧಿಕಾರಿಗಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರೋವರಿ ನಗರದಲ್ಲಿ, ಶಿಶುವಿಹಾರ ಮತ್ತು ವಸತಿ ಕಟ್ಟಡದ ಬಳಿ ಹೆಲಿಕಾಪ್ಟರ್ ಬಿದ್ದಿದೆ ಎಂದು ಕೈವ್ ಪ್ರಾದೇಶಿಕ ಆಡಳಿತದ ಮುಖ್ಯಸ್ಥ ಒಲೆಕ್ಸಿ ಕುಲೆಬಾ ಟೆಲಿಗ್ರಾಮ್‌ನಲ್ಲಿ ತಿಳಿಸಿದ್ದಾರೆ. ದುರಂತದ ಸಮಯದಲ್ಲಿ, ಮಕ್ಕಳು ಮತ್ತು ಉದ್ಯೋಗಿಗಳು ಶಿಶುವಿಹಾರದಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

19 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

28 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

43 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

1 hour ago