Featured

ಉಕ್ರೇನ್‌ : ಹೆಲಿಕಾಪ್ಟರ್ ಪತನ- ಆಂತರಿಕ ಸಚಿವ ಸೇರಿ 16 ಮಂದಿ ಸಾವು  – Vishwanews24

ಕೈವ್‌ : ಹೆಲಿಕಾಪ್ಟರ್ ಪತನ- ಉಕ್ರೇನ್‌ನ ಆಂತರಿಕ ಸಚಿವ ಸೇರಿ 16 ಮಂದಿ ಸಾವು

ಕೈವ್‌: ಉಕ್ರೇನ್‌ನ ರಾಜಧಾನಿ ಕೈವ್‌ ಹೊರಗಿನ ಶಿಶುವಿಹಾರದ ಬಳಿ ಇಂದು ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು, ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರದೇಶದ ಗವರ್ನರ್ ತಿಳಿಸಿದ್ದಾರೆ.

ಸತ್ತವರಲ್ಲಿ ಉಕ್ರೇನ್‌ನ ಆಂತರಿಕ ಸಚಿವ ಡೆನಿಸ್ ಮೊನಾಸ್ಟಿರ್ಸ್ಕಿ ಮತ್ತು ಇತರ ಅಧಿಕಾರಿಗಳು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರೋವರಿ ನಗರದಲ್ಲಿ, ಶಿಶುವಿಹಾರ ಮತ್ತು ವಸತಿ ಕಟ್ಟಡದ ಬಳಿ ಹೆಲಿಕಾಪ್ಟರ್ ಬಿದ್ದಿದೆ ಎಂದು ಕೈವ್ ಪ್ರಾದೇಶಿಕ ಆಡಳಿತದ ಮುಖ್ಯಸ್ಥ ಒಲೆಕ್ಸಿ ಕುಲೆಬಾ ಟೆಲಿಗ್ರಾಮ್‌ನಲ್ಲಿ ತಿಳಿಸಿದ್ದಾರೆ. ದುರಂತದ ಸಮಯದಲ್ಲಿ, ಮಕ್ಕಳು ಮತ್ತು ಉದ್ಯೋಗಿಗಳು ಶಿಶುವಿಹಾರದಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ವೈದ್ಯಾಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿದ್ದಾರೆ ಎಂದು ವರದಿ ತಿಳಿಸಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

21 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

40 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

24 hours ago