ನವದೆಹಲಿ : ಉಕ್ರೇನ್ನ ಲ್ಲಿ ಸಿಲುಕಿದ್ದ 629 ಭಾರತೀಯರನ್ನು ಮೂರು ಐಎಎಫ್ ವಿಮಾನಗಳ ಮೂಲಕ ಶನಿವಾರ ಬೆಳಿಗ್ಗೆ ಸ್ವದೇಶಕ್ಕೆ ಕರೆತಲಾಗಿದೆ ಎಂದು ವಾಯುಪಡೆಯು ತಿಳಿಸಿದೆ.
ಉಕ್ರೇನ್ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ, ಸ್ಲೋವಾಕಿಯಾ ಹಾಗೂ ಪೊಲೆಂಡ್ನಿಂದ ಹಾರಾಟ ಆರಂಭಿಸಿದ ಈ ವಿಮಾನಗಳು ದೆಹಲಿಯ ಹಿಂಡನ್ ವಾಯುನೆಲೆಗೆ ಬಂದಿಳಿದಿವೆ.
‘ಆಪರೇಷನ್ ಗಂಗಾ’ ಭಾಗವಾಗಿ ಇಲ್ಲಿಯವರೆಗೆ, 10 ವಿಮಾನಗಳ ಮೂಲಕ ಭಾರತೀಯ ವಾಯುಪಡೆಯು (IAF) 2,056 ಪ್ರಯಾಣಿಕರನ್ನು ಮರಳಿ ಕರೆತಂದಿದ್ದು, 26 ಟನ್ ಪರಿಹಾರ ಸಾಮಾಗ್ರಿಗಳನ್ನು ಹೊತ್ತೊಯ್ದಿದೆ IAF ಹೇಳಿಕೆ ತಿಳಿಸಿದೆ.
ಹಿಂಡನ್ ವಾಯುನೆಲೆಯಿಂದ ಶುಕ್ರವಾರ ಟೇಕಾಫ್ ಆಗಿದ್ದ ಐಎಎಫ್ನ ಮೂರು ಸಿ-17 ಹೆವಿ ಲಿಫ್ಟ್ ಸಾರಿಗೆ ವಿಮಾನಗಳು ಶನಿವಾರ ಬೆಳಿಗ್ಗೆ ಮರಳಿದ್ದು, 16.5 ಟನ್ಗಳಷ್ಟು ಪರಿಹಾರದ ಹೊರೆಯನ್ನು ಸಹ ಸಾಗಿಸಿದ್ದವು ವಾಯುಪಡೆಯು ತಿಳಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…