ನವದೆಹಲಿ : ಉಕ್ರೇನ್ನ ಲ್ಲಿ ಸಿಲುಕಿದ್ದ 629 ಭಾರತೀಯರನ್ನು ಮೂರು ಐಎಎಫ್ ವಿಮಾನಗಳ ಮೂಲಕ ಶನಿವಾರ ಬೆಳಿಗ್ಗೆ ಸ್ವದೇಶಕ್ಕೆ ಕರೆತಲಾಗಿದೆ ಎಂದು ವಾಯುಪಡೆಯು ತಿಳಿಸಿದೆ.
ಉಕ್ರೇನ್ನ ನೆರೆಯ ರಾಷ್ಟ್ರಗಳಾದ ರೊಮೇನಿಯಾ, ಸ್ಲೋವಾಕಿಯಾ ಹಾಗೂ ಪೊಲೆಂಡ್ನಿಂದ ಹಾರಾಟ ಆರಂಭಿಸಿದ ಈ ವಿಮಾನಗಳು ದೆಹಲಿಯ ಹಿಂಡನ್ ವಾಯುನೆಲೆಗೆ ಬಂದಿಳಿದಿವೆ.
‘ಆಪರೇಷನ್ ಗಂಗಾ’ ಭಾಗವಾಗಿ ಇಲ್ಲಿಯವರೆಗೆ, 10 ವಿಮಾನಗಳ ಮೂಲಕ ಭಾರತೀಯ ವಾಯುಪಡೆಯು (IAF) 2,056 ಪ್ರಯಾಣಿಕರನ್ನು ಮರಳಿ ಕರೆತಂದಿದ್ದು, 26 ಟನ್ ಪರಿಹಾರ ಸಾಮಾಗ್ರಿಗಳನ್ನು ಹೊತ್ತೊಯ್ದಿದೆ IAF ಹೇಳಿಕೆ ತಿಳಿಸಿದೆ.
ಹಿಂಡನ್ ವಾಯುನೆಲೆಯಿಂದ ಶುಕ್ರವಾರ ಟೇಕಾಫ್ ಆಗಿದ್ದ ಐಎಎಫ್ನ ಮೂರು ಸಿ-17 ಹೆವಿ ಲಿಫ್ಟ್ ಸಾರಿಗೆ ವಿಮಾನಗಳು ಶನಿವಾರ ಬೆಳಿಗ್ಗೆ ಮರಳಿದ್ದು, 16.5 ಟನ್ಗಳಷ್ಟು ಪರಿಹಾರದ ಹೊರೆಯನ್ನು ಸಹ ಸಾಗಿಸಿದ್ದವು ವಾಯುಪಡೆಯು ತಿಳಿಸಿದೆ.
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…